Categories: featureNewsPolitics

ಕಾಂತರಾಜ್ ವರದಿ ಅಂಗೀಕರಿಸುವಂತೆ,2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಕ್ಕೆ ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಕನಕಗಿರಿ ವಿಧಾನಸಭಾ ಕ್ಷೇತ್ರದ ಶಾಸಕರು, ಸಚಿವರಾದ ಶಿವರಾಜ್ ಎಸ್ ತಂಗಡಿಯವರನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಕನಕಗಿರಿ ವಿಧಾನಸಭಾ ಕ್ಷೇತ್ರದ ವತಿಯಿಂದ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಕನಕಗಿರಿ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರು ಅಜೀರ್ ಸಿಂಗನಾಳ, ಉಪಾಧ್ಯಕ್ಷರು ದಾವುದ್ ಕಾರಟಗಿ, ಪ್ರಧಾನ ಕಾರ್ಯದರ್ಶಿ ಉಮ‌ರ್ ಫಾರೂಕ್, ಸಮಿತಿ ಸದಸ್ಯರು ಕಲಂದ‌ರ್, ಹಾಗೂ ಕಾರ್ಯಕರ್ತರಾದ ಇಮ್ರಾನ್, ಬಸಿರ್, ಜಾವೀದ್, ಮಹೆಬೂಬ್, ಭಾಷಾ ಮೇಸ್ತಿ, ಜಾಕಿರ್, ಖಾಜಾ, ತನ್ನೀರ್ ಉಪಸ್ಥಿತರಿದ್ದರು.

admin

Recent Posts

ದಾವತ್-ಎ-ಇಫ್ತಾರ್ ಗೆಟ್-ಟುಗೆದರ್

ದರ್ಗಾ ಹಜರತ್‌ ಖ್ವಾಜಾ ಬಂದನವಾಸ್ (‌ರ್.ಹ.) ಅವರ ಸಜ್ಜಾದಾ ನಶೀನ್‌ ಹಾಗೂ ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷರಾದ ಸಯ್ಯದ್ ಅಲಿ…

1 day ago

ಸಂತಾಪಗಳು

ಲಿಯಾಕತ್ ಆಲಿ 3. 2026 ಕೊಡಗು ಜಿಲ್ಲೆಯ ಮಡಿಕೇರಿ ನಿವಾಸಿಯಾದ ಮಡಿಕೇರಿ ಹಿಂದಿನ ಪುರಸಭೆಯ ಮಾಜಿ ಉಪಾಧ್ಯಕ್ಷ ಲಿಯಾಕತ್ ಆಲಿ…

4 days ago

ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗಿರುವ ಎಲ್‌.ಪಿ.ಜಿ ಕೊರತೆ ಮತ್ತು ರೆಸ್ಟೋರೆಂಟ್‌ಗಳ ಸಂಕಷ್ಟ – ಕೇಂದ್ರ ಸರ್ಕಾರದ ನಿರ್ಲಕ್ಷ ನಡೆಗೆ ತೀವ್ರಖಂಡನೆ: ಎಸ್.ಡಿ.ಪಿ.ಐ.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಖಿ ಅವರು, ಪಶ್ಚಿಮ ಏಷ್ಯಾದಲ್ಲಿ…

6 days ago

تعزيتي خطاب مرحومهعائشہ شبیر

آج بنگلورو میں سوشیل ڈیموکریٹک پارٹی آف انز ٹی آف انڈیا (SDPI) کی اسٹیٹ کمیٹی…

1 week ago