Categories: featureNewsPolitics

ಕಾಂತರಾಜ್ ವರದಿ ಅಂಗೀಕರಿಸುವಂತೆ,2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಕ್ಕೆ ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಕನಕಗಿರಿ ವಿಧಾನಸಭಾ ಕ್ಷೇತ್ರದ ಶಾಸಕರು, ಸಚಿವರಾದ ಶಿವರಾಜ್ ಎಸ್ ತಂಗಡಿಯವರನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಕನಕಗಿರಿ ವಿಧಾನಸಭಾ ಕ್ಷೇತ್ರದ ವತಿಯಿಂದ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಕನಕಗಿರಿ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರು ಅಜೀರ್ ಸಿಂಗನಾಳ, ಉಪಾಧ್ಯಕ್ಷರು ದಾವುದ್ ಕಾರಟಗಿ, ಪ್ರಧಾನ ಕಾರ್ಯದರ್ಶಿ ಉಮ‌ರ್ ಫಾರೂಕ್, ಸಮಿತಿ ಸದಸ್ಯರು ಕಲಂದ‌ರ್, ಹಾಗೂ ಕಾರ್ಯಕರ್ತರಾದ ಇಮ್ರಾನ್, ಬಸಿರ್, ಜಾವೀದ್, ಮಹೆಬೂಬ್, ಭಾಷಾ ಮೇಸ್ತಿ, ಜಾಕಿರ್, ಖಾಜಾ, ತನ್ನೀರ್ ಉಪಸ್ಥಿತರಿದ್ದರು.

admin

Recent Posts

ಪತ್ರಿಕಾ ಪ್ರಕಟಣೆ

ಪತ್ರಿಕಾ ಪ್ರಕಟಣೆ 03.07.2026 ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ತಕ್ಷಣ ನಿಲ್ಲಿಸಬೇಕು; 2014ರ ಕೇಂದ್ರ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು:…

3 days ago

Press Release

03.07.2026 Stop the Eviction Drive Against Street Vendors; Strictly Implement the Street Vendors Act, 2014:…

3 days ago

Warm Welcome to the SDPI National Working Committee!

The SDPI Karnataka proudly welcomes the esteemed members of the National Working Committee from across…

5 days ago

05 ನಿರ್ಣಯ

ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಆಗ್ರಹಿಸುವ ನಿರ್ಣಯ ಕಲ್ಯಾಣ ‌ ಕರ್ನಾಟಕ ‌ ಪ್ರದೇಶವು ಶಿಕ್ಷಣ, ಆರೋಗ್ಯ, ಉದ್ಯೋಗ, ಮೂಲಸೌಕರ್ಯ…

6 days ago

1 July

ವೈದ್ಯರ ದಿನ ಹಾರ್ದಿಕ ಶುಭಾಶಯಗಳು ವೈದ್ಯರ ದಿನವಾದ ಇಂದು, ಪ್ರತೀ ವೈದ್ಯರ ಅಚಲ ಉತ್ಸಾಹ, ಕರುಣೆ ಮತ್ತು ಮಾನವೀಯ ನಿಸ್ವಾರ್ಥ…

6 days ago