ಮುದ್ದೇಬಿಹಾಳ ಪುರಸಭೆ 18ನೇ ವಾರ್ಡಿನ ಉಪಚುನಾವಣೆಗೆ ಎಸ್ಡಿಪಿಐ ಅಭ್ಯರ್ಥಿ ಸಮೀರ ಹುಣಚಗಿ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜಾಪುರ ಜಿಲ್ಲಾಧ್ಯಕ್ಷರಾದ ಅಥಾವುಲ್ಲಾ ದ್ರಾಕ್ಷಿ, ಬಿಜಾಪುರ ಜಿಲ್ಲಾ ಉಪಾಧ್ಯಕ್ಷರಾದ ಉಮರ ಖಾನ ಪಠಾಣ, ಕಾರ್ಯಕರ್ತರು ಹಾಗೂ ಹಿತೈಶಿಗಳು ಉಪಸ್ಥಿತರಿದ್ದರು.
ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು SDPI ಕರ್ನಾಟಕ.
ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…
~ ರಿಯಾಜ್ ಫರಂಗಿಪೇಟೆ, SDPI ರಾಷ್ಟ್ರೀಯ ಕಾರ್ಯದರ್ಶಿ