ಮುದ್ದೇಬಿಹಾಳ ಪುರಸಭೆ 18ನೇ ವಾರ್ಡಿನ ಉಪಚುನಾವಣೆಗೆ ಎಸ್ಡಿಪಿಐ ಅಭ್ಯರ್ಥಿ ಸಮೀರ ಹುಣಚಗಿ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜಾಪುರ ಜಿಲ್ಲಾಧ್ಯಕ್ಷರಾದ ಅಥಾವುಲ್ಲಾ ದ್ರಾಕ್ಷಿ, ಬಿಜಾಪುರ ಜಿಲ್ಲಾ ಉಪಾಧ್ಯಕ್ಷರಾದ ಉಮರ ಖಾನ ಪಠಾಣ, ಕಾರ್ಯಕರ್ತರು ಹಾಗೂ ಹಿತೈಶಿಗಳು ಉಪಸ್ಥಿತರಿದ್ದರು.
SDPIKarnataka #Gadag #LeadersConclave
ಲೀಡರ್ಸ್ ಕಾನ್ ಕ್ಲೇವ್ July 12 2026 M.K FAIZY National President State President Abdul Majeed National…
ಲೀಡರ್ಸ್ ಕಾನ್ ಕ್ಲೇವ್ Programs in North Karnataka July 2026 09th - Mandya 11th - Bijapur…