ಮುದ್ದೇಬಿಹಾಳ ಪುರಸಭೆ 18ನೇ ವಾರ್ಡಿನ ಉಪಚುನಾವಣೆಗೆ ಎಸ್ಡಿಪಿಐ ಅಭ್ಯರ್ಥಿ ಸಮೀರ ಹುಣಚಗಿ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜಾಪುರ ಜಿಲ್ಲಾಧ್ಯಕ್ಷರಾದ ಅಥಾವುಲ್ಲಾ ದ್ರಾಕ್ಷಿ, ಬಿಜಾಪುರ ಜಿಲ್ಲಾ ಉಪಾಧ್ಯಕ್ಷರಾದ ಉಮರ ಖಾನ ಪಠಾಣ, ಕಾರ್ಯಕರ್ತರು ಹಾಗೂ ಹಿತೈಶಿಗಳು ಉಪಸ್ಥಿತರಿದ್ದರು.
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…