ಮುದ್ದೇಬಿಹಾಳ ಪುರಸಭೆ 18ನೇ ವಾರ್ಡಿನ ಉಪಚುನಾವಣೆಗೆ ಎಸ್ಡಿಪಿಐ ಅಭ್ಯರ್ಥಿ ಸಮೀರ ಹುಣಚಗಿ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜಾಪುರ ಜಿಲ್ಲಾಧ್ಯಕ್ಷರಾದ ಅಥಾವುಲ್ಲಾ ದ್ರಾಕ್ಷಿ, ಬಿಜಾಪುರ ಜಿಲ್ಲಾ ಉಪಾಧ್ಯಕ್ಷರಾದ ಉಮರ ಖಾನ ಪಠಾಣ, ಕಾರ್ಯಕರ್ತರು ಹಾಗೂ ಹಿತೈಶಿಗಳು ಉಪಸ್ಥಿತರಿದ್ದರು.
ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…
13 ಸೆಪ್ಟೆಂಬರ್ 2026ಪಾಲನ ಭವನ , ಬೆಂಗಳೂರು WIM
5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh
Prakash Raj, Abdul Majeed SDPI and several others detained by Bengaluru Police During Election Commission…
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…