ನಿಮಗೆ RSS, ಸಂಘಪರಿವಾರ ಮತ್ತು ಬಿಜೆಪಿ ಪಕ್ಷದ ಪರವಾಗಿರುವವರು ಮತ ನೀಡಿಲ್ಲ, ಇವರೇ ಆಗಿರುತ್ತಾರೆ, ಈಗ ನಿಮ್ಮ ಎಲ್ಲಾ ಯೋಜನೆ ಮತ್ತು ಹೇಳಿಕೆಗಳ ವಿರುದ್ಧ ಮಾತನಾಡುವವರು, ಇವರಿಗೆ ಕೆಲವು ಮಾರಿಕೊಂಡ ಮಾಧ್ಯಮಗಳು ಬೆಂಬಲ ನೀಡುತ್ತಿವೆ. ನಿಮ್ಮ ಯೋಜನೆ, ನಿಲುವು, ನಿಮಗೆ ಮತ ನೀಡಿದ ಜನರ ಪರ ಇರಲಿ.
RSS/BJP IT CELL ಗಳ ಪ್ರೊಪಗಾಂಡಗಳು
ನಿಮ್ಮ ನೀತಿ ನಿರ್ಧಾರಗಳ ಮೇಲೆ ಪ್ರಭಾವ ಬೀರಬಾರದು ಮತ್ತು ನಿಮ್ಮ ನಿರ್ಧಾರ, ನಿಲುವು ಗಟ್ಟಿಯಾಗಿರಲಿ, ಯಾವ ಕಾರಣಕ್ಕೂ ನಿಮ್ಮ ನಿಲುವು ಮತ್ತು ಹೇಳಿಕೆಯಿಂದ ನೀವು ಯೂ ಟರ್ನ್ ಹೊಡೆಯಬಾರದು.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ ಡಿ ಪಿ ಐ
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, ಕರ್ನಾಟಕ SDPIKarnataka #Dharmasthala
SDPIKarnataka #happyindependenceday2025 #79thIndependenceDay #Mangalore
ಹಾರ್ದಿಕ ಸ್ವಾಗತ ಬಯಸುವ ~ಅನ್ವರ್ ಸಾದತ್ ಎಸ್,ಜಿಲ್ಲಾಧ್ಯಕ್ಷರು SDPI ಮಂಗಳೂರು ಗ್ರಾಮಾಂತರ ಜಿಲ್ಲೆ
INDEPENDENCE DAY CELEBRATION 15.08.2025 | ಮಧ್ಯಾನ : 3:00 | ಡೈಮಂಡ್ ಹಾಲ್ ಹತ್ತಿರ ರೈಲ್ವೆ ಸ್ಟೇಷನ್ ರೋಡ್…
Let's Protect the Freedom, Save the Nation آئیے آزادی کی حفاظت کرین ملک کو بچائیں…
Let's Protect The Freedom, Save The Nation "Let us remember the sacrifices that brought us…