Categories: featureNewsPolitics

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರೇ,ಈ ಬಾರಿ ನಿಮಗೆ 1 ಕೋಟಿ 67 ಲಕ್ಷ ಮತ ಕೊಟ್ಟು 135 ಸೀಟು ಕೊಟ್ಟವರು, ಈ ನಾಡಿನ ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ವರ್ಗಗಳು ಮತ್ತು ಪ್ರಜಾತಂತ್ರ ವಾದಿಗಳು ಮತ್ತು ಜಾತ್ಯತೀತ ಸಿದ್ಧಾoತ ನಂಬುವವರು. RSS & BJP ಯ ಕೋಮು ವಿದ್ವೇಷ ರಾಜಕಾರಣದಿಂದ ಬೇಷತ್ತವರು.

ನಿಮಗೆ RSS, ಸಂಘಪರಿವಾರ ಮತ್ತು ಬಿಜೆಪಿ ಪಕ್ಷದ ಪರವಾಗಿರುವವರು ಮತ ನೀಡಿಲ್ಲ, ಇವರೇ ಆಗಿರುತ್ತಾರೆ, ಈಗ ನಿಮ್ಮ ಎಲ್ಲಾ ಯೋಜನೆ ಮತ್ತು ಹೇಳಿಕೆಗಳ ವಿರುದ್ಧ ಮಾತನಾಡುವವರು, ಇವರಿಗೆ ಕೆಲವು ಮಾರಿಕೊಂಡ ಮಾಧ್ಯಮಗಳು ಬೆಂಬಲ ನೀಡುತ್ತಿವೆ. ನಿಮ್ಮ ಯೋಜನೆ, ನಿಲುವು, ನಿಮಗೆ ಮತ ನೀಡಿದ ಜನರ ಪರ ಇರಲಿ.

RSS/BJP IT CELL ಗಳ ಪ್ರೊಪಗಾಂಡಗಳು
ನಿಮ್ಮ ನೀತಿ ನಿರ್ಧಾರಗಳ ಮೇಲೆ ಪ್ರಭಾವ ಬೀರಬಾರದು ಮತ್ತು ನಿಮ್ಮ ನಿರ್ಧಾರ, ನಿಲುವು ಗಟ್ಟಿಯಾಗಿರಲಿ, ಯಾವ ಕಾರಣಕ್ಕೂ ನಿಮ್ಮ ನಿಲುವು ಮತ್ತು ಹೇಳಿಕೆಯಿಂದ ನೀವು ಯೂ ಟರ್ನ್ ಹೊಡೆಯಬಾರದು.

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ ಡಿ ಪಿ ಐ

admin

Recent Posts

ಕಟಕ್‌ ದಂಗೆ ಆತಂಕಕಾರಿ – ನಿಷ್ಪಕ್ಷಪಾತ ತನಿಖೆ ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ SDPI ಆಗ್ರಹ

ಒಡಿಶಾದ ಕಟಕ್‌ನಲ್ಲಿ ದುರ್ಗಾ ಪೂಜೆಯ ವಿಗ್ರಹ ಮೆರವಣಿಗೆ ಸಮಯದಲ್ಲಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿ ಮಾಡಿದ ಹಿಂಸಾಚಾರ ಅತ್ಯಂತ ಆತಂಕಕಾರಿ…

2 days ago

ಮುಖ್ಯ ನ್ಯಾಯಮೂರ್ತಿ ಗವಾಯಿ ಮೇಲೆ ದಾಳಿ ಎಸ್.ಡಿ.ಪಿ.ಐ ಖಂಡನೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನ ಪಟ್ಟ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್…

3 days ago

انصاف کی جیت

کے․جی․ ہلّی اور ڈی․جی․ ہلّی مقدمے میں گرفتار دو افراد کوسپریم کورٹ نے ضمانت منظور…

3 days ago

ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು

ನೀವು ಜ್ಞಾನ, ಹಣ, ಪ್ರತಿಷ್ಠೆ, ಶಕ್ತಿಯನ್ನು ಸಂಗ್ರಹಿಸಬಹುದು. ಆದರೆ ಇದೆಲ್ಲದರ ನಡುವೆ ಪ್ರೀತಿಯನ್ನು ಕಳೆದುಕೊಂಡಿದ್ದರೆ ನೀವು ನಿಜವಾದ ಬದುಕನ್ನೇ ಕಳೆದುಕೊಂಡಿದ್ದೀರಿ…

3 days ago

ನ್ಯಾಯದ ಜಯ

ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಪ್ರಕರಣದಲ್ಲಿ ಬಂಧಿತರಾದ ಇಬ್ಬರಿಗೆ ಸರ್ವೋಚ್ಚ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ ಇದು ನ್ಯಾಯ ಮತ್ತು ಸತ್ಯದ…

3 days ago

کے۔ جے، جارج کے استعفی کا ایس ڈی پی آئی کا مطالبہ

عبد الحنان ریاستی نائب صدر - ایس۔ ڈی۔ پی۔ آئی ہے بنگلور، 5 اکتوبر: توانائی…

5 days ago