ನಿಮಗೆ RSS, ಸಂಘಪರಿವಾರ ಮತ್ತು ಬಿಜೆಪಿ ಪಕ್ಷದ ಪರವಾಗಿರುವವರು ಮತ ನೀಡಿಲ್ಲ, ಇವರೇ ಆಗಿರುತ್ತಾರೆ, ಈಗ ನಿಮ್ಮ ಎಲ್ಲಾ ಯೋಜನೆ ಮತ್ತು ಹೇಳಿಕೆಗಳ ವಿರುದ್ಧ ಮಾತನಾಡುವವರು, ಇವರಿಗೆ ಕೆಲವು ಮಾರಿಕೊಂಡ ಮಾಧ್ಯಮಗಳು ಬೆಂಬಲ ನೀಡುತ್ತಿವೆ. ನಿಮ್ಮ ಯೋಜನೆ, ನಿಲುವು, ನಿಮಗೆ ಮತ ನೀಡಿದ ಜನರ ಪರ ಇರಲಿ.
RSS/BJP IT CELL ಗಳ ಪ್ರೊಪಗಾಂಡಗಳು
ನಿಮ್ಮ ನೀತಿ ನಿರ್ಧಾರಗಳ ಮೇಲೆ ಪ್ರಭಾವ ಬೀರಬಾರದು ಮತ್ತು ನಿಮ್ಮ ನಿರ್ಧಾರ, ನಿಲುವು ಗಟ್ಟಿಯಾಗಿರಲಿ, ಯಾವ ಕಾರಣಕ್ಕೂ ನಿಮ್ಮ ನಿಲುವು ಮತ್ತು ಹೇಳಿಕೆಯಿಂದ ನೀವು ಯೂ ಟರ್ನ್ ಹೊಡೆಯಬಾರದು.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ ಡಿ ಪಿ ಐ
13 ಸೆಪ್ಟೆಂಬರ್ 2026ಪಾಲನ ಭವನ , ಬೆಂಗಳೂರು WIM
5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh
Prakash Raj, Abdul Majeed SDPI and several others detained by Bengaluru Police During Election Commission…
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…