ನಿಮಗೆ RSS, ಸಂಘಪರಿವಾರ ಮತ್ತು ಬಿಜೆಪಿ ಪಕ್ಷದ ಪರವಾಗಿರುವವರು ಮತ ನೀಡಿಲ್ಲ, ಇವರೇ ಆಗಿರುತ್ತಾರೆ, ಈಗ ನಿಮ್ಮ ಎಲ್ಲಾ ಯೋಜನೆ ಮತ್ತು ಹೇಳಿಕೆಗಳ ವಿರುದ್ಧ ಮಾತನಾಡುವವರು, ಇವರಿಗೆ ಕೆಲವು ಮಾರಿಕೊಂಡ ಮಾಧ್ಯಮಗಳು ಬೆಂಬಲ ನೀಡುತ್ತಿವೆ. ನಿಮ್ಮ ಯೋಜನೆ, ನಿಲುವು, ನಿಮಗೆ ಮತ ನೀಡಿದ ಜನರ ಪರ ಇರಲಿ.
RSS/BJP IT CELL ಗಳ ಪ್ರೊಪಗಾಂಡಗಳು
ನಿಮ್ಮ ನೀತಿ ನಿರ್ಧಾರಗಳ ಮೇಲೆ ಪ್ರಭಾವ ಬೀರಬಾರದು ಮತ್ತು ನಿಮ್ಮ ನಿರ್ಧಾರ, ನಿಲುವು ಗಟ್ಟಿಯಾಗಿರಲಿ, ಯಾವ ಕಾರಣಕ್ಕೂ ನಿಮ್ಮ ನಿಲುವು ಮತ್ತು ಹೇಳಿಕೆಯಿಂದ ನೀವು ಯೂ ಟರ್ನ್ ಹೊಡೆಯಬಾರದು.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ ಡಿ ಪಿ ಐ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು, ಹಣದ ಬಲ ಮತ್ತು ರಾಜ್ಯ ಯಂತ್ರಾಂಗದ ಬಹಿರಂಗ ದುರುಪಯೋಗದ ಮೂಲಕ ಪಡೆದ…
ಹುತಾತ್ಮ ದಿನ 04 ಮೇ "ನೂರು ವರ್ಷ ನರಿಯಾಗಿ ಬದುಕುವುದಕ್ಕಿಂತ ಒಂದು ದಿನ ಹುಲಿಯಾಗಿ ಬದುಕುವುದು ಉತ್ತಮ." ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು…
ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ…
-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ! ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು…
01 MAY 2026 "Respect Labour. Restore Dignity. Ensure Justice. This Labour Day, let every worker…