ನಿಮಗೆ RSS, ಸಂಘಪರಿವಾರ ಮತ್ತು ಬಿಜೆಪಿ ಪಕ್ಷದ ಪರವಾಗಿರುವವರು ಮತ ನೀಡಿಲ್ಲ, ಇವರೇ ಆಗಿರುತ್ತಾರೆ, ಈಗ ನಿಮ್ಮ ಎಲ್ಲಾ ಯೋಜನೆ ಮತ್ತು ಹೇಳಿಕೆಗಳ ವಿರುದ್ಧ ಮಾತನಾಡುವವರು, ಇವರಿಗೆ ಕೆಲವು ಮಾರಿಕೊಂಡ ಮಾಧ್ಯಮಗಳು ಬೆಂಬಲ ನೀಡುತ್ತಿವೆ. ನಿಮ್ಮ ಯೋಜನೆ, ನಿಲುವು, ನಿಮಗೆ ಮತ ನೀಡಿದ ಜನರ ಪರ ಇರಲಿ.
RSS/BJP IT CELL ಗಳ ಪ್ರೊಪಗಾಂಡಗಳು
ನಿಮ್ಮ ನೀತಿ ನಿರ್ಧಾರಗಳ ಮೇಲೆ ಪ್ರಭಾವ ಬೀರಬಾರದು ಮತ್ತು ನಿಮ್ಮ ನಿರ್ಧಾರ, ನಿಲುವು ಗಟ್ಟಿಯಾಗಿರಲಿ, ಯಾವ ಕಾರಣಕ್ಕೂ ನಿಮ್ಮ ನಿಲುವು ಮತ್ತು ಹೇಳಿಕೆಯಿಂದ ನೀವು ಯೂ ಟರ್ನ್ ಹೊಡೆಯಬಾರದು.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ ಡಿ ಪಿ ಐ
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka