Categories: featureNewsPolitics

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರೇ,ಈ ಬಾರಿ ನಿಮಗೆ 1 ಕೋಟಿ 67 ಲಕ್ಷ ಮತ ಕೊಟ್ಟು 135 ಸೀಟು ಕೊಟ್ಟವರು, ಈ ನಾಡಿನ ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ವರ್ಗಗಳು ಮತ್ತು ಪ್ರಜಾತಂತ್ರ ವಾದಿಗಳು ಮತ್ತು ಜಾತ್ಯತೀತ ಸಿದ್ಧಾoತ ನಂಬುವವರು. RSS & BJP ಯ ಕೋಮು ವಿದ್ವೇಷ ರಾಜಕಾರಣದಿಂದ ಬೇಷತ್ತವರು.

ನಿಮಗೆ RSS, ಸಂಘಪರಿವಾರ ಮತ್ತು ಬಿಜೆಪಿ ಪಕ್ಷದ ಪರವಾಗಿರುವವರು ಮತ ನೀಡಿಲ್ಲ, ಇವರೇ ಆಗಿರುತ್ತಾರೆ, ಈಗ ನಿಮ್ಮ ಎಲ್ಲಾ ಯೋಜನೆ ಮತ್ತು ಹೇಳಿಕೆಗಳ ವಿರುದ್ಧ ಮಾತನಾಡುವವರು, ಇವರಿಗೆ ಕೆಲವು ಮಾರಿಕೊಂಡ ಮಾಧ್ಯಮಗಳು ಬೆಂಬಲ ನೀಡುತ್ತಿವೆ. ನಿಮ್ಮ ಯೋಜನೆ, ನಿಲುವು, ನಿಮಗೆ ಮತ ನೀಡಿದ ಜನರ ಪರ ಇರಲಿ.

RSS/BJP IT CELL ಗಳ ಪ್ರೊಪಗಾಂಡಗಳು
ನಿಮ್ಮ ನೀತಿ ನಿರ್ಧಾರಗಳ ಮೇಲೆ ಪ್ರಭಾವ ಬೀರಬಾರದು ಮತ್ತು ನಿಮ್ಮ ನಿರ್ಧಾರ, ನಿಲುವು ಗಟ್ಟಿಯಾಗಿರಲಿ, ಯಾವ ಕಾರಣಕ್ಕೂ ನಿಮ್ಮ ನಿಲುವು ಮತ್ತು ಹೇಳಿಕೆಯಿಂದ ನೀವು ಯೂ ಟರ್ನ್ ಹೊಡೆಯಬಾರದು.

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ ಡಿ ಪಿ ಐ

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago