Categories: Uncategorized

ಕನ್ನಡಪರವಾದ ಸರ್ಕಾರದ ನಿಯಮಗಳನ್ನು, ಸರ್ಕಾರ ಸರಿಯಾಗಿ ಜಾರಿಗೆ ತಂದಿದ್ದಿದ್ದರೇ ನಾರಾಯಣಗೌಡರು ಬೀದಿಗೆ ಬರಬೇಕಿರಲಿಲ್ಲ. ಅವರ ಬಂಧನವೂ ಆಗಬೇಕಿರಲಿಲ್ಲ.

ಭಟ್ಟನ ಬಂಧನ ಆಗಿದ್ದಿದ್ದರೇ, ಸಾವಿರಾರು ಸಂಖ್ಯೆಯ ಹೆಣ್ಮಕ್ಕಳು ಬೀದಿಗೆ ಬಂದು ನ್ಯಾಯ ಕೇಳಿ ಸೆಕ್ಷನ್ 110 ಮತ್ತು 107 ಅಡಿಯಲ್ಲಿ ಕೇಸ್ ಹಾಕಿಸಿಕೊಂಡು ದಂಡಾಧಿಕಾರಿಗಳ ನ್ಯಾಯಲಯಕ್ಕೆ ಅಲೆಯಬೇಕಿರಲಿಲ್ಲ.

ಇದು ನಮ್ಮ ಸರ್ಕಾರ! ದಲಿತ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಪ್ರೀತಿಯ ಸರ್ಕಾರ!

~B.R ಭಾಸ್ಕರ್ ಪ್ರಸಾದ್,
ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ

SDPIKarnataka #ArrestPrabhakarBhat

admin

Recent Posts

NAMAZ-E-JANAZA & TADFEEN

Announcement AYESHA SHABBIR 25/02/26, WEDNESDAY @1:30 Pm ZOHAR Namaz @MASJID-E-UQBA Saraipalya, THANISANDRA, BANGALORE Scan for…

1 day ago

Condolences

We are deeply saddened by the demise of AYESHA MADAM SWC Member and WIM State…

1 day ago

“ಅನ್ಯಾಯದ ವಿರುದ್ಧ ಎದ್ದ ಸ್ವರವೇ ಸ್ವಾತಂತ್ರ್ಯದ ಬೀಜವಾಗುತ್ತದೆ.”

ಭಾರತದ ಸ್ವಾಭಿಮಾನದ ಸಂಕೇತವಾಗಿ, ಬ್ರಿಟಿಷರ ದಮನಕ್ಕೆ ತಲೆಬಾಗದೆ ಹೋರಾಡಿದ ಧೈರ್ಯಶಾಲಿ ವೀರನಾರಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಪುಣ್ಯತಿಥಿಯಂದು ಅವರ…

4 days ago