ಭಟ್ಟನ ಬಂಧನ ಆಗಿದ್ದಿದ್ದರೇ, ಸಾವಿರಾರು ಸಂಖ್ಯೆಯ ಹೆಣ್ಮಕ್ಕಳು ಬೀದಿಗೆ ಬಂದು ನ್ಯಾಯ ಕೇಳಿ ಸೆಕ್ಷನ್ 110 ಮತ್ತು 107 ಅಡಿಯಲ್ಲಿ ಕೇಸ್ ಹಾಕಿಸಿಕೊಂಡು ದಂಡಾಧಿಕಾರಿಗಳ ನ್ಯಾಯಲಯಕ್ಕೆ ಅಲೆಯಬೇಕಿರಲಿಲ್ಲ.
ಇದು ನಮ್ಮ ಸರ್ಕಾರ! ದಲಿತ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಪ್ರೀತಿಯ ಸರ್ಕಾರ!
~B.R ಭಾಸ್ಕರ್ ಪ್ರಸಾದ್,
ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ
(20/07/2025) ಟ್ವಿಟ್ಟರ್ ಅಭಿಯಾನವನ್ನು ಮುಂದೂಡಲಾಗಿದೆ ಧರ್ಮಸ್ಥಳ ಪ್ರಕರಣ – ಎಸ್ಡಿಪಿಐ ಪ್ರತಿಕ್ರಿಯೆ ಧರ್ಮಸ್ಥಳದಲ್ಲಿ ನೂರಾರು ಹೆಣ್ಣುಮಕ್ಕಳ ಅಸಹಜ ಸಾವುಗಳು, ಅತ್ಯಾಚಾರ…
ಮೌನವನ್ನು ಮುರಿಯೋಣ ಸತ್ಯಕ್ಕೆ ಧ್ವನಿಯಾಗೋಣಆತ್ಮೀಯರೇ, ಧರ್ಮಸ್ಥಳದಲ್ಲಿ ಬೆಳಕಿಗೆ ಬಂದಿರುವ ಹೃದಯವಿದ್ರಾವಕ ಘಟನೆಗಳು ಅನೇಕ ಯುವತಿಯರು ಮತ್ತು ಮಹಿಳೆಯರ ಮೇಲೆ ನಡೆದ…
TWITTER CAMPAIGN ON 20 | 07 | 2025 | SUNDAY | TIME : 4:00 PM…
ایس ڈی پی آئی دیون ملی کے کسانوں کی کامیابی کا خیر مقدم کرتی ہے۔…