ಭಟ್ಟನ ಬಂಧನ ಆಗಿದ್ದಿದ್ದರೇ, ಸಾವಿರಾರು ಸಂಖ್ಯೆಯ ಹೆಣ್ಮಕ್ಕಳು ಬೀದಿಗೆ ಬಂದು ನ್ಯಾಯ ಕೇಳಿ ಸೆಕ್ಷನ್ 110 ಮತ್ತು 107 ಅಡಿಯಲ್ಲಿ ಕೇಸ್ ಹಾಕಿಸಿಕೊಂಡು ದಂಡಾಧಿಕಾರಿಗಳ ನ್ಯಾಯಲಯಕ್ಕೆ ಅಲೆಯಬೇಕಿರಲಿಲ್ಲ.
ಇದು ನಮ್ಮ ಸರ್ಕಾರ! ದಲಿತ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಪ್ರೀತಿಯ ಸರ್ಕಾರ!
~B.R ಭಾಸ್ಕರ್ ಪ್ರಸಾದ್,
ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka