Categories: Uncategorized

ಕನ್ನಡಪರವಾದ ಸರ್ಕಾರದ ನಿಯಮಗಳನ್ನು, ಸರ್ಕಾರ ಸರಿಯಾಗಿ ಜಾರಿಗೆ ತಂದಿದ್ದಿದ್ದರೇ ನಾರಾಯಣಗೌಡರು ಬೀದಿಗೆ ಬರಬೇಕಿರಲಿಲ್ಲ. ಅವರ ಬಂಧನವೂ ಆಗಬೇಕಿರಲಿಲ್ಲ.

ಭಟ್ಟನ ಬಂಧನ ಆಗಿದ್ದಿದ್ದರೇ, ಸಾವಿರಾರು ಸಂಖ್ಯೆಯ ಹೆಣ್ಮಕ್ಕಳು ಬೀದಿಗೆ ಬಂದು ನ್ಯಾಯ ಕೇಳಿ ಸೆಕ್ಷನ್ 110 ಮತ್ತು 107 ಅಡಿಯಲ್ಲಿ ಕೇಸ್ ಹಾಕಿಸಿಕೊಂಡು ದಂಡಾಧಿಕಾರಿಗಳ ನ್ಯಾಯಲಯಕ್ಕೆ ಅಲೆಯಬೇಕಿರಲಿಲ್ಲ.

ಇದು ನಮ್ಮ ಸರ್ಕಾರ! ದಲಿತ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಪ್ರೀತಿಯ ಸರ್ಕಾರ!

~B.R ಭಾಸ್ಕರ್ ಪ್ರಸಾದ್,
ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ

SDPIKarnataka #ArrestPrabhakarBhat

admin

Recent Posts

ಜ್ಞಾನವಾಪಿ ಮಸೀದಿ – ರಾಜ್ಯದಾದ್ಯಂತ ಪ್ರತಿಭಟನೆ

ಜ್ಞಾನವಾಪಿ ಮಸೀದಿ ರಾಜ್ಯದಾದ್ಯಂತ ಪ್ರತಿಭಟನೆಫೆಬ್ರವರಿ 2024 ಒಳನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸಿ

3 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ…

4 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ…

4 months ago