feature

ಕನ್ನಡಪರವಾದ ಸರ್ಕಾರದ ನಿಯಮಗಳನ್ನು, ಸರ್ಕಾರ ಸರಿಯಾಗಿ ಜಾರಿಗೆ ತಂದಿದ್ದಿದ್ದರೇ ನಾರಾಯಣಗೌಡರು ಬೀದಿಗೆ ಬರಬೇಕಿರಲಿಲ್ಲ. ಅವರ ಬಂಧನವೂ ಆಗಬೇಕಿರಲಿಲ್ಲ.

ಭಟ್ಟನ ಬಂಧನ ಆಗಿದ್ದಿದ್ದರೇ, ಸಾವಿರಾರು ಸಂಖ್ಯೆಯ ಹೆಣ್ಮಕ್ಕಳು ಬೀದಿಗೆ ಬಂದು ನ್ಯಾಯ ಕೇಳಿ ಸೆಕ್ಷನ್ 110 ಮತ್ತು 107 ಅಡಿಯಲ್ಲಿ ಕೇಸ್ ಹಾಕಿಸಿಕೊಂಡು ದಂಡಾಧಿಕಾರಿಗಳ ನ್ಯಾಯಲಯಕ್ಕೆ ಅಲೆಯಬೇಕಿರಲಿಲ್ಲ.

ಇದು ನಮ್ಮ ಸರ್ಕಾರ! ದಲಿತ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಪ್ರೀತಿಯ ಸರ್ಕಾರ!

~B.R ಭಾಸ್ಕರ್ ಪ್ರಸಾದ್,

ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ

#SDPIKarnataka#ArrestPrabhakarBhat

admin

Recent Posts

ಬದ್ಧತೆ ಮತ್ತು ಕಠಿಣ ಪರಿಶ್ರಮದ ಮೂಲಕ ಪಕ್ಷವನ್ನು ‘ಜನಾಧಿಕಾರದ ಕಡೆಗೆ ಮುನ್ನಡೆಸುವ ಮಹತ್ವದ ಪಾತ್ರನಿಭಾಯಿಸಬೇಕಿದೆ ಅಫ್ಸರ್ ಕೊಡ್ಲಿಪೇಟೆ

ಮೈಸೂರು, 03 ಜುಲೈ 2025: ರಾಜ್ಯ ಚುನಾವಣಾ ಉಸ್ತುವಾರಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ರವರ ಮಾರ್ಗದರ್ಶನದಲ್ಲಿ…

12 hours ago

Booker Prize Winner Deepa Basti Honoured by SDPI Kodagu

SDPI Kodagu District Committee felicitated Deepa Basti for her remarkable achievement in winning the Booker…

2 days ago

ದೀಪ ಬಾಸ್ತಿ ಅವರನ್ನು ಸನ್ಮಾನಿಸಿ ಗೌರವಿಸಿದ ಎಸ್‌.ಡಿ.ಪಿ.ಐ ಜಿಲ್ಲಾ ಸಮಿತಿ

ಶ್ರೀಮತಿ ದೀಪ ಬಾಸ್ತಿ ರವರಿಗೆ ಸಾಹಿತ್ಯ ಸಾಧನೆಯ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ ದಿನಾಂಕ 29.06.2025ರಂದು…

3 days ago