feature

ಕನ್ನಡಪರವಾದ ಸರ್ಕಾರದ ನಿಯಮಗಳನ್ನು, ಸರ್ಕಾರ ಸರಿಯಾಗಿ ಜಾರಿಗೆ ತಂದಿದ್ದಿದ್ದರೇ ನಾರಾಯಣಗೌಡರು ಬೀದಿಗೆ ಬರಬೇಕಿರಲಿಲ್ಲ. ಅವರ ಬಂಧನವೂ ಆಗಬೇಕಿರಲಿಲ್ಲ.

ಭಟ್ಟನ ಬಂಧನ ಆಗಿದ್ದಿದ್ದರೇ, ಸಾವಿರಾರು ಸಂಖ್ಯೆಯ ಹೆಣ್ಮಕ್ಕಳು ಬೀದಿಗೆ ಬಂದು ನ್ಯಾಯ ಕೇಳಿ ಸೆಕ್ಷನ್ 110 ಮತ್ತು 107 ಅಡಿಯಲ್ಲಿ ಕೇಸ್ ಹಾಕಿಸಿಕೊಂಡು ದಂಡಾಧಿಕಾರಿಗಳ ನ್ಯಾಯಲಯಕ್ಕೆ ಅಲೆಯಬೇಕಿರಲಿಲ್ಲ.

ಇದು ನಮ್ಮ ಸರ್ಕಾರ! ದಲಿತ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಪ್ರೀತಿಯ ಸರ್ಕಾರ!

~B.R ಭಾಸ್ಕರ್ ಪ್ರಸಾದ್,

ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ

#SDPIKarnataka#ArrestPrabhakarBhat

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago