feature

ಕನ್ನಡಪರವಾದ ಸರ್ಕಾರದ ನಿಯಮಗಳನ್ನು, ಸರ್ಕಾರ ಸರಿಯಾಗಿ ಜಾರಿಗೆ ತಂದಿದ್ದಿದ್ದರೇ ನಾರಾಯಣಗೌಡರು ಬೀದಿಗೆ ಬರಬೇಕಿರಲಿಲ್ಲ. ಅವರ ಬಂಧನವೂ ಆಗಬೇಕಿರಲಿಲ್ಲ.

ಭಟ್ಟನ ಬಂಧನ ಆಗಿದ್ದಿದ್ದರೇ, ಸಾವಿರಾರು ಸಂಖ್ಯೆಯ ಹೆಣ್ಮಕ್ಕಳು ಬೀದಿಗೆ ಬಂದು ನ್ಯಾಯ ಕೇಳಿ ಸೆಕ್ಷನ್ 110 ಮತ್ತು 107 ಅಡಿಯಲ್ಲಿ ಕೇಸ್ ಹಾಕಿಸಿಕೊಂಡು ದಂಡಾಧಿಕಾರಿಗಳ ನ್ಯಾಯಲಯಕ್ಕೆ ಅಲೆಯಬೇಕಿರಲಿಲ್ಲ.

ಇದು ನಮ್ಮ ಸರ್ಕಾರ! ದಲಿತ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಪ್ರೀತಿಯ ಸರ್ಕಾರ!

~B.R ಭಾಸ್ಕರ್ ಪ್ರಸಾದ್,

ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ

#SDPIKarnataka#ArrestPrabhakarBhat

admin

Recent Posts

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

1 week ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 weeks ago