feature

ಕವಿ ಕುವೆಂಪು ಅವರ ಜನ್ಮದಿನದ ಶುಭಾಶಯಗಳು

ವಿಶ್ವ ಮಾನವ ಸಂದೇಶ ಸಾರುವ ಮೂಲಕ ಸಮಾನತೆ ಮತ್ತು ಸಹಬಾಳ್ವೆಗೆ ಹೊಸ ಭಾಷ್ಯ ಬರೆದ ರಾಷ್ಟ್ರ ಕವಿ, ಜಗದ ಕವಿ ಕುವೆಂಪು ಅವರ ಜನ್ಮ ದಿನದ ಶುಭಾಶಯಗಳು.

“ಎಲ್ಲಾ ಧರ್ಮಗಳು ಮನುಷ್ಯ ಧರ್ಮವೇ ಶ್ರೇಷ್ಠ ಎಂದಿದೆ, ಅರ್ಥೈಸಿಕೊಳ್ಳುವಲ್ಲಿ ಸೋತ ನಾವು ನಮ್ಮದೇ ಶ್ರೇಷ್ಠ ಎನ್ನುತ್ತೇವೆ.”

-ಕುವೆಂಪು

~ಅಬ್ದುಲ್ ಮಜೀದ್,

ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ

#SDPIKarnataka#Kuvempu

admin

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

1 month ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

1 month ago