ವಿಶ್ವ ಮಾನವ ಸಂದೇಶ ಸಾರುವ ಮೂಲಕ ಸಮಾನತೆ ಮತ್ತು ಸಹಬಾಳ್ವೆಗೆ ಹೊಸ ಭಾಷ್ಯ ಬರೆದ ರಾಷ್ಟ್ರ ಕವಿ, ಜಗದ ಕವಿ ಕುವೆಂಪು ಅವರ ಜನ್ಮ ದಿನದ ಶುಭಾಶಯಗಳು.
“ಎಲ್ಲಾ ಧರ್ಮಗಳು ಮನುಷ್ಯ ಧರ್ಮವೇ ಶ್ರೇಷ್ಠ ಎಂದಿದೆ, ಅರ್ಥೈಸಿಕೊಳ್ಳುವಲ್ಲಿ ಸೋತ ನಾವು ನಮ್ಮದೇ ಶ್ರೇಷ್ಠ ಎನ್ನುತ್ತೇವೆ.”
-ಕುವೆಂಪು
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka