feature

ಕವಿ ಕುವೆಂಪು ಅವರ ಜನ್ಮದಿನದ ಶುಭಾಶಯಗಳು

ವಿಶ್ವ ಮಾನವ ಸಂದೇಶ ಸಾರುವ ಮೂಲಕ ಸಮಾನತೆ ಮತ್ತು ಸಹಬಾಳ್ವೆಗೆ ಹೊಸ ಭಾಷ್ಯ ಬರೆದ ರಾಷ್ಟ್ರ ಕವಿ, ಜಗದ ಕವಿ ಕುವೆಂಪು ಅವರ ಜನ್ಮ ದಿನದ ಶುಭಾಶಯಗಳು.

“ಎಲ್ಲಾ ಧರ್ಮಗಳು ಮನುಷ್ಯ ಧರ್ಮವೇ ಶ್ರೇಷ್ಠ ಎಂದಿದೆ, ಅರ್ಥೈಸಿಕೊಳ್ಳುವಲ್ಲಿ ಸೋತ ನಾವು ನಮ್ಮದೇ ಶ್ರೇಷ್ಠ ಎನ್ನುತ್ತೇವೆ.”

-ಕುವೆಂಪು

~ಅಬ್ದುಲ್ ಮಜೀದ್,

ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ

#SDPIKarnataka#Kuvempu

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago