ಯುವನಿಧಿ ಯೋಜನೆಯನ್ನು ಎಲ್ಲಾ ವರ್ಷದಲ್ಲೂ ಪದವಿ ಪಡೆದ ನಿರುದ್ಯೋಗಿಗಳಿಗೂ ವಿಸ್ತರಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಆಗ್ರಹಿಸುತ್ತೇನೆ ಮತ್ತು ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಸುಮಾರು 2 ಲಕ್ಷ ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕೆಂದು ಆಗ್ರಹಿಸುತ್ತೇನೆ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
2) Restore the 2B reservation and increase it to 8%. 3) An Equal Opportunities Commission…