feature

ಯುವನಿಧಿ ಯೋಜನೆ 2023 ರಲ್ಲಿ ಪದವಿ ಪಡೆದ ನಿರುದ್ಯೋಗಿಗಳಿಗೆ ತಾತ್ಕಾಲಿಕ ಪರಿಹಾರ ನೀಡಬಹುದು, ಆದರೆ ಈ ಯೋಜನೆ 2023ರಲ್ಲಿ ತೆರ್ಗಡೆ ಆದ ಪದವೀಧರರಿಗೆ ಮಾತ್ರ ಅನ್ವಯಿಸುತ್ತದೆ, ಇದು ಅನ್ಯಾಯ, 2023 ರಿಂದ ಹಿಂದೆ ಪದವೀಧರರಾದ ನಿರುದ್ಯೋಗಿಗಳಿಗೆ ಸರ್ಕಾರದ ಉತ್ತರವೇನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರೇ?

ಯುವನಿಧಿ ಯೋಜನೆಯನ್ನು ಎಲ್ಲಾ ವರ್ಷದಲ್ಲೂ ಪದವಿ ಪಡೆದ ನಿರುದ್ಯೋಗಿಗಳಿಗೂ ವಿಸ್ತರಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಆಗ್ರಹಿಸುತ್ತೇನೆ ಮತ್ತು ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಸುಮಾರು 2 ಲಕ್ಷ ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕೆಂದು ಆಗ್ರಹಿಸುತ್ತೇನೆ.

~ಅಬ್ದುಲ್ ಮಜೀದ್,

ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಕರ್ನಾಟಕ

admin

Recent Posts

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

5 days ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

1 week ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 weeks ago