ಸ್ವಾಮಿ ವಿವೇಕಾನಂದರು ಯುವಜನತೆ ಅಸಮಾನತೆ ತೊಡೆದು ಹಾಕುವ ಹಾದಿಯಲ್ಲಿ ನಡೆಯಲು ಪ್ರೇರಕ ಶಕ್ತಿಯಾಗಿದ್ದರು. ಇಂದಿಗೂ ಅವರ ವಿಚಾರಗಳ ಮೂಲಕ ಅವರು ಯುವಜನತೆಯನ್ನು ಎಚ್ಚರಿಸುತ್ತಲೇ ಇದ್ದಾರೆ. ಹಾಗಾಗೆ ಅವರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನ ಎಂದು ಆಚರಿಸುತ್ತೇವೆ.
ಅವರ ವಿಚಾರಗಳ ಮಾರ್ಗದರ್ಶನದಲ್ಲಿ ನಡೆಯುವ ಮೂಲಕ ಸಮಾಜದಲ್ಲಿ ಬೇರೂರಿರುವ ಅಸಮಾಜನತೆ ಮತ್ತು ಅಜ್ಞಾನವನ್ನು ತೊಡೆದು ಹಾಕೋಣ.
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ SDPIKarnataka
ದರ್ಗಾ ಹಜರತ್ ಖ್ವಾಜಾ ಬಂದನವಾಸ್ (ರ್.ಹ.) ಅವರ ಸಜ್ಜಾದಾ ನಶೀನ್ ಹಾಗೂ ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷರಾದ ಸಯ್ಯದ್ ಅಲಿ…
~Abdul Majeed,State President, SDPI Karnataka
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಖಿ ಅವರು, ಪಶ್ಚಿಮ ಏಷ್ಯಾದಲ್ಲಿ…
آج بنگلورو میں سوشیل ڈیموکریٹک پارٹی آف انز ٹی آف انڈیا (SDPI) کی اسٹیٹ کمیٹی…