ಸ್ವಾಮಿ ವಿವೇಕಾನಂದರು ಯುವಜನತೆ ಅಸಮಾನತೆ ತೊಡೆದು ಹಾಕುವ ಹಾದಿಯಲ್ಲಿ ನಡೆಯಲು ಪ್ರೇರಕ ಶಕ್ತಿಯಾಗಿದ್ದರು. ಇಂದಿಗೂ ಅವರ ವಿಚಾರಗಳ ಮೂಲಕ ಅವರು ಯುವಜನತೆಯನ್ನು ಎಚ್ಚರಿಸುತ್ತಲೇ ಇದ್ದಾರೆ. ಹಾಗಾಗೆ ಅವರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನ ಎಂದು ಆಚರಿಸುತ್ತೇವೆ.
ಅವರ ವಿಚಾರಗಳ ಮಾರ್ಗದರ್ಶನದಲ್ಲಿ ನಡೆಯುವ ಮೂಲಕ ಸಮಾಜದಲ್ಲಿ ಬೇರೂರಿರುವ ಅಸಮಾಜನತೆ ಮತ್ತು ಅಜ್ಞಾನವನ್ನು ತೊಡೆದು ಹಾಕೋಣ.
Dakshin Kannada District, Bantwal taluka ke Kolatta Majluru mein Sangh Parivar ke Gundon ke haathon…
ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು SDPI ಕರ್ನಾಟಕ.
ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…
~ ರಿಯಾಜ್ ಫರಂಗಿಪೇಟೆ, SDPI ರಾಷ್ಟ್ರೀಯ ಕಾರ್ಯದರ್ಶಿ