Politics

ರಾಷ್ಟ್ರೀಯ ಯುವ ದಿನಾಚರಣೆ – ವಿವೇಕಾನಂದ ಜಯಂತಿ ಶುಭಾಶಯಗಳು

ಸ್ವಾಮಿ ವಿವೇಕಾನಂದರು ಯುವಜನತೆ ಅಸಮಾನತೆ ತೊಡೆದು ಹಾಕುವ ಹಾದಿಯಲ್ಲಿ ನಡೆಯಲು ಪ್ರೇರಕ ಶಕ್ತಿಯಾಗಿದ್ದರು. ಇಂದಿಗೂ ಅವರ ವಿಚಾರಗಳ ಮೂಲಕ ಅವರು ಯುವಜನತೆಯನ್ನು ಎಚ್ಚರಿಸುತ್ತಲೇ ಇದ್ದಾರೆ. ಹಾಗಾಗೆ ಅವರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನ ಎಂದು ಆಚರಿಸುತ್ತೇವೆ.

ಅವರ ವಿಚಾರಗಳ ಮಾರ್ಗದರ್ಶನದಲ್ಲಿ ನಡೆಯುವ ಮೂಲಕ ಸಮಾಜದಲ್ಲಿ ಬೇರೂರಿರುವ ಅಸಮಾಜನತೆ ಮತ್ತು ಅಜ್ಞಾನವನ್ನು ತೊಡೆದು ಹಾಕೋಣ.

#SDPIKarnataka#HappyNationalYouthDay#SwamyVivekananda

admin

Recent Posts

ದಾವತ್-ಎ-ಇಫ್ತಾರ್ ಗೆಟ್-ಟುಗೆದರ್

ದರ್ಗಾ ಹಜರತ್‌ ಖ್ವಾಜಾ ಬಂದನವಾಸ್ (‌ರ್.ಹ.) ಅವರ ಸಜ್ಜಾದಾ ನಶೀನ್‌ ಹಾಗೂ ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷರಾದ ಸಯ್ಯದ್ ಅಲಿ…

17 hours ago

ಸಂತಾಪಗಳು

ಲಿಯಾಕತ್ ಆಲಿ 3. 2026 ಕೊಡಗು ಜಿಲ್ಲೆಯ ಮಡಿಕೇರಿ ನಿವಾಸಿಯಾದ ಮಡಿಕೇರಿ ಹಿಂದಿನ ಪುರಸಭೆಯ ಮಾಜಿ ಉಪಾಧ್ಯಕ್ಷ ಲಿಯಾಕತ್ ಆಲಿ…

3 days ago

ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗಿರುವ ಎಲ್‌.ಪಿ.ಜಿ ಕೊರತೆ ಮತ್ತು ರೆಸ್ಟೋರೆಂಟ್‌ಗಳ ಸಂಕಷ್ಟ – ಕೇಂದ್ರ ಸರ್ಕಾರದ ನಿರ್ಲಕ್ಷ ನಡೆಗೆ ತೀವ್ರಖಂಡನೆ: ಎಸ್.ಡಿ.ಪಿ.ಐ.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಖಿ ಅವರು, ಪಶ್ಚಿಮ ಏಷ್ಯಾದಲ್ಲಿ…

6 days ago

تعزيتي خطاب مرحومهعائشہ شبیر

آج بنگلورو میں سوشیل ڈیموکریٹک پارٹی آف انز ٹی آف انڈیا (SDPI) کی اسٹیٹ کمیٹی…

1 week ago