Politics

ರಾಷ್ಟ್ರೀಯ ಯುವ ದಿನಾಚರಣೆ – ವಿವೇಕಾನಂದ ಜಯಂತಿ ಶುಭಾಶಯಗಳು

ಸ್ವಾಮಿ ವಿವೇಕಾನಂದರು ಯುವಜನತೆ ಅಸಮಾನತೆ ತೊಡೆದು ಹಾಕುವ ಹಾದಿಯಲ್ಲಿ ನಡೆಯಲು ಪ್ರೇರಕ ಶಕ್ತಿಯಾಗಿದ್ದರು. ಇಂದಿಗೂ ಅವರ ವಿಚಾರಗಳ ಮೂಲಕ ಅವರು ಯುವಜನತೆಯನ್ನು ಎಚ್ಚರಿಸುತ್ತಲೇ ಇದ್ದಾರೆ. ಹಾಗಾಗೆ ಅವರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನ ಎಂದು ಆಚರಿಸುತ್ತೇವೆ.

ಅವರ ವಿಚಾರಗಳ ಮಾರ್ಗದರ್ಶನದಲ್ಲಿ ನಡೆಯುವ ಮೂಲಕ ಸಮಾಜದಲ್ಲಿ ಬೇರೂರಿರುವ ಅಸಮಾಜನತೆ ಮತ್ತು ಅಜ್ಞಾನವನ್ನು ತೊಡೆದು ಹಾಕೋಣ.

#SDPIKarnataka#HappyNationalYouthDay#SwamyVivekananda

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

5 days ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

1 week ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

2 weeks ago