ಸ್ವಾಮಿ ವಿವೇಕಾನಂದರು ಯುವಜನತೆ ಅಸಮಾನತೆ ತೊಡೆದು ಹಾಕುವ ಹಾದಿಯಲ್ಲಿ ನಡೆಯಲು ಪ್ರೇರಕ ಶಕ್ತಿಯಾಗಿದ್ದರು. ಇಂದಿಗೂ ಅವರ ವಿಚಾರಗಳ ಮೂಲಕ ಅವರು ಯುವಜನತೆಯನ್ನು ಎಚ್ಚರಿಸುತ್ತಲೇ ಇದ್ದಾರೆ. ಹಾಗಾಗೆ ಅವರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನ ಎಂದು ಆಚರಿಸುತ್ತೇವೆ.
ಅವರ ವಿಚಾರಗಳ ಮಾರ್ಗದರ್ಶನದಲ್ಲಿ ನಡೆಯುವ ಮೂಲಕ ಸಮಾಜದಲ್ಲಿ ಬೇರೂರಿರುವ ಅಸಮಾಜನತೆ ಮತ್ತು ಅಜ್ಞಾನವನ್ನು ತೊಡೆದು ಹಾಕೋಣ.
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka
Smt. Chennamma Ji wife of former Prime Minister Shri H.D. Deve Gowda Ji. Deeply pained…