Politics

ರಾಷ್ಟ್ರೀಯ ಯುವ ದಿನಾಚರಣೆ – ವಿವೇಕಾನಂದ ಜಯಂತಿ ಶುಭಾಶಯಗಳು

ಸ್ವಾಮಿ ವಿವೇಕಾನಂದರು ಯುವಜನತೆ ಅಸಮಾನತೆ ತೊಡೆದು ಹಾಕುವ ಹಾದಿಯಲ್ಲಿ ನಡೆಯಲು ಪ್ರೇರಕ ಶಕ್ತಿಯಾಗಿದ್ದರು. ಇಂದಿಗೂ ಅವರ ವಿಚಾರಗಳ ಮೂಲಕ ಅವರು ಯುವಜನತೆಯನ್ನು ಎಚ್ಚರಿಸುತ್ತಲೇ ಇದ್ದಾರೆ. ಹಾಗಾಗೆ ಅವರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನ ಎಂದು ಆಚರಿಸುತ್ತೇವೆ.

ಅವರ ವಿಚಾರಗಳ ಮಾರ್ಗದರ್ಶನದಲ್ಲಿ ನಡೆಯುವ ಮೂಲಕ ಸಮಾಜದಲ್ಲಿ ಬೇರೂರಿರುವ ಅಸಮಾಜನತೆ ಮತ್ತು ಅಜ್ಞಾನವನ್ನು ತೊಡೆದು ಹಾಕೋಣ.

#SDPIKarnataka#HappyNationalYouthDay#SwamyVivekananda

admin

Recent Posts

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

2 days ago