feature

ಮಾನ್ಯ ದ.ಕ ಜಿಲ್ಲಾ ಎಸ್ ಪಿ ಅವರೇ, ಇದೆಲ್ಲಾ ನಿಮ್ಮ ಗಮನಕ್ಕೆ ಬಾರದಿರಲು ಕಾರಣವೇನು? ಇದು ಸಮಾಜದಲ್ಲಿ ಆತಂಕ ಸೃಷ್ಟಿಸುವ ಭಾಗವಲ್ಲವೇ? ಗಾಂಧೀಜಿಯನ್ನು ಗುಂಡಿಟ್ಟು ಕೊಂದ ಗೋಡ್ಸೆಯ ಹೆಸರು ಆಟೋದಲ್ಲಿ ಹಾಕಿ ತಿರುಗುವುದಕ್ಕೆ ಅವಕಾಶವಿದೆಯೇ? ಪೊಲೀಸ್ ಇಲಾಖೆ ಕೂಡಲೇ ಸುಮೊಟೊ ಕೇಸು ದಾಖಲಿಸಿ ಆರೋಪಿಯನ್ನು ಬಂಧಿಸಬೇಕೆಂದು ಆಗ್ರಹಿಸುತ್ತೇನೆ.

Recent Posts

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

6 days ago