ರಾಮ ಮಂದಿರ ಭಾರತೀಯರ ಉದ್ಘಾಟನೆ ಅಲ್ಲ ಒಂದು ವರ್ಗದ ಉದ್ಘಾಟನೆ ಅಷ್ಟೇ.. ಇಷ್ಟೆಲ್ಲಾ ಆರ್ಭಟ ಸರಕಾರದ ಸಾರ್ವಜನಿಕ ವಾಹನದಲ್ಲಿ ಬೇಕಾ? ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇದು ಕಡೂರಿನಿಂದ ಮಂಗಳೂರುಗೆ ಬರುವ KSRTC ಬಸ್ಸು ಇದರಲ್ಲಿ ಕೇಸರಿ ಧ್ವಜ ಹಾಕಲಾಗಿದೆ.ಕೂಡಲೇ ತೆರವು ಗೊಳಿಸಿ.
~ರಿಯಾಝ್ ಕಡಂಬು,
ರಾಜ್ಯ ಸಮಿತಿ ಸದಸ್ಯರು, SDPI ಕರ್ನಾಟಕ
2) Restore the 2B reservation and increase it to 8%. 3) An Equal Opportunities Commission…