ರಾಮಮಂದಿರವನ್ನು ನಿರ್ಮಿಸಿರುವ ಭೂಮಿ ವಕ್ಫ್ ಗೆ ಸೇರಿದ ಬಾಬರಿ ಮಸೀದಿಯ ಭೂಮಿಯಾಗಿದೆ. ಅಲ್ಲಿ ಮಂದಿರವನ್ನು ನಿರ್ಮಿಸಿದ್ದರೂ ಅದು ವಕ್ಫ್ ಸ್ವತ್ತಾಗಿದ್ದು, ಬಾಬರಿ ಮಸೀದಿಯ ಭೂಮಿಯಾಗಿಯೇ ಉಳಿಯಲಿದೆ ಎಂದು 2024 ರ ಜನವರಿ 19 ರಂದು ಬೆಂಗಳೂರಿನಲ್ಲಿ ನಡೆದ ಎಸ್ಟಿಪಿಐ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಮಂಡಳಿ ಸಭೆಯಲ್ಲಿ ಅಭಿಪ್ರಾಯಕ್ಕೆ ಬರಲಾಯಿತು.
ಸುಪ್ರೀಂ ಕೋರ್ಟ್ ಬಾಬರಿ ಮಸೀದಿ, ರಾಮ ಜನ್ಮ ಭೂಮಿ ವಿವಾದದ ಅಂತಿಮ ತಿರ್ಪಿನಲ್ಲಿ, 1949ರಲ್ಲಿ ಮಸೀದಿಯೊಳಗೆ ರಾಮಲಲ್ಲಾ ವಿಗ್ರಹವನ್ನು ಕಾನೂನು ಬಾಹಿರವಾಗಿ ಮತ್ತು ಅಕ್ರಮವಾಗಿ ಇಡಲಾಗಿದೆ ಮತ್ತು 1992ರಲ್ಲಿ ಮಸೀದಿ ಕೆಡವಿರುವುದು ಕಾನೂನುಬಾಹಿರ ಎಂದು ಸ್ಪಷ್ಟವಾಗಿ ಉಲ್ಲೇಖಿಸಿದೆ.
ಇತರರ ಭೂಮಿಯಲ್ಲಿ ಮಂದಿರ ನಿರ್ಮಾಣ ಅನೈತಿಕ ಮತ್ತು ಯಾವುದೇ ಧರ್ಮದ ತತ್ವಗಳಿಗೆ ವಿರುದ್ಧವಾಗಿದೆ ಎಂದು ಕಾರ್ಯದರ್ಶಿ ಮಂಡಳಿ ಸಭೆ ಅಭಿಪ್ರಾಯ ವ್ಯಕ್ತಪಡಿಸಿತು.
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka
Smt. Chennamma Ji wife of former Prime Minister Shri H.D. Deve Gowda Ji. Deeply pained…