ಮೊನ್ನೆ ಗಂಗಾವತಿ ನೆನ್ನೆ ಬೀದರ್ ಇಂದು ಕಲ್ಬುರ್ಗಿ ಹೀಗೆ ಸಂವಿಧಾನ ಶಿಲ್ಪಿಯನ್ನು ಅವಮಾನಿಸುವ ಘಟನೆಗಳು ಮರುಕಳಿಸುತ್ತಲೇ ಇರುವುದು ಖಂಡನೀಯ. ಇಂತಹ ಘಟನೆಗಳು ಮರುಕಳಿಸದಂತೆ ಪೋಲಿಸ್ ಇಲಾಖೆ ಎಚ್ಚರ ವಹಿಸಬೇಕು.
~ಅಪ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ಡಿಪಿಐ ಕರ್ನಾಟಕ
2) Restore the 2B reservation and increase it to 8%. 3) An Equal Opportunities Commission…