“ಮನುಷ್ಯ ಕುಲದ ಉಳಿವಿಗೆ ನೀರೆಷ್ಟು ಮುಖ್ಯವೋ, ಹೆಣ್ಣು ಅಷ್ಟೇ ಮುಖ್ಯ. ಅಂತಹ ಹೆಣ್ಣು ಮಗುವನ್ನು ಬ್ರೂಣದಲ್ಲಿಯೇ ಹೊಸಕಿ ಹಾಕುವ ಕ್ರೂರ ಜನರು 21ನೇ ಶತಮಾನದಲ್ಲೂ ಇದ್ದಾರೆ ಎಂಬುದು ನಾವೆಲ್ಲ ತಲೆ ತಗ್ಗಿಸಬೇಕಾದ ವಿಚಾರ. ಬನ್ನಿ, ಹೆಣ್ಣು ಮಕ್ಕಳ ಹಕ್ಕುಗಳಿಗೆ ಧ್ವನಿಯಾಗೋಣ. ಅವರಿಗೆ ಒಳ್ಳೆಯ ವಿದ್ಯೆ ನೀಡುವ ಮೂಲಕ ಉತ್ತಮ ಭವಿಷ್ಯ ರೂಪಿಸುವ ಕಡೆ ಗಮನ ಕೊಡೋಣ.”
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ SDPIKarnataka
ದರ್ಗಾ ಹಜರತ್ ಖ್ವಾಜಾ ಬಂದನವಾಸ್ (ರ್.ಹ.) ಅವರ ಸಜ್ಜಾದಾ ನಶೀನ್ ಹಾಗೂ ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷರಾದ ಸಯ್ಯದ್ ಅಲಿ…
~Abdul Majeed,State President, SDPI Karnataka
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಖಿ ಅವರು, ಪಶ್ಚಿಮ ಏಷ್ಯಾದಲ್ಲಿ…
آج بنگلورو میں سوشیل ڈیموکریٹک پارٹی آف انز ٹی آف انڈیا (SDPI) کی اسٹیٹ کمیٹی…