“ಮನುಷ್ಯ ಕುಲದ ಉಳಿವಿಗೆ ನೀರೆಷ್ಟು ಮುಖ್ಯವೋ, ಹೆಣ್ಣು ಅಷ್ಟೇ ಮುಖ್ಯ. ಅಂತಹ ಹೆಣ್ಣು ಮಗುವನ್ನು ಬ್ರೂಣದಲ್ಲಿಯೇ ಹೊಸಕಿ ಹಾಕುವ ಕ್ರೂರ ಜನರು 21ನೇ ಶತಮಾನದಲ್ಲೂ ಇದ್ದಾರೆ ಎಂಬುದು ನಾವೆಲ್ಲ ತಲೆ ತಗ್ಗಿಸಬೇಕಾದ ವಿಚಾರ. ಬನ್ನಿ, ಹೆಣ್ಣು ಮಕ್ಕಳ ಹಕ್ಕುಗಳಿಗೆ ಧ್ವನಿಯಾಗೋಣ. ಅವರಿಗೆ ಒಳ್ಳೆಯ ವಿದ್ಯೆ ನೀಡುವ ಮೂಲಕ ಉತ್ತಮ ಭವಿಷ್ಯ ರೂಪಿಸುವ ಕಡೆ ಗಮನ ಕೊಡೋಣ.”
ಲೀಡರ್ಸ್ ಕಾನ್ ಕ್ಲೇವ್ Programs in North Karnataka July 2026 09th - Mandya 11th - Bijapur…
ಪತ್ರಿಕಾ ಪ್ರಕಟಣೆ 03.07.2026 ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ತಕ್ಷಣ ನಿಲ್ಲಿಸಬೇಕು; 2014ರ ಕೇಂದ್ರ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು:…
03.07.2026 Stop the Eviction Drive Against Street Vendors; Strictly Implement the Street Vendors Act, 2014:…
The SDPI Karnataka proudly welcomes the esteemed members of the National Working Committee from across…