ಜನವರಿ.23 ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಹಿರೇಕೆರೂರು ರಟ್ಟೆಹಳ್ಳಿ ವಿಧಾನಸಭಾ ಕ್ಷೇತ್ರ ಸಮಿತಿಯ ಪ್ರತಿನಿಧಿ ಸಭೆಯು ಪಕ್ಷದ ಜಿಲ್ಲಾ ಅಧ್ಯಕ್ಷರಾದ ಖಾಸಿಮ್ ರಬ್ಬಾನಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಚುನಾವಣಾ ಅಧಿಕಾರಿಯಾಗಿ ಝಕೀರ್ ಚಿತ್ರದುರ್ಗ ನಾಯಕತ್ವ ತರಗತಿ ನೀಡಿ ಚುನಾವಣ ಪ್ರಕ್ರಿಯೆ ನಡೆಸಿಕೊಟ್ಟರು ಜಿಲ್ಲಾಧ್ಯಕ್ಷರಾದ ಖಾಸಿಂ ರಬ್ಬಾನಿಯವರು ಪ್ರಾಸ್ತಾವಿಕವಾಗಿ ಮಾತಾಡಿದರು ನೂತನವಾಗಿ ಅಸ್ಥಿತ್ವಕ್ಕೆ ಬಂದ ಹಿರೇಕೆರೂರು ರಟ್ಟೆಹಳ್ಳಿ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾಗಿ ಹಬೀಬ್ ರವರು ಆಯ್ಕೆಯಾದರು.ಉಪಾಧ್ಯಕ್ಷರು ಇಬಾದುಲ್ಲ ಕಾರ್ಯದರ್ಶಿ ಚಮನ್
ಸಹ ಕಾರ್ಯದರ್ಶಿ ಶಾದಾದ್ ಕೋಶಾಧಿಕಾರಿಯಾಗಿ ನೂರುಲ್ಲ ಅವರು ಆಯ್ಕೆಯಾದರು.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೀಲಾನಿ ಕಾರ್ಯಕ್ರಮ ನಿರೂಪಣೆ ಮಾಡಿದರು
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, ಕರ್ನಾಟಕ SDPIKarnataka #Dharmasthala
SDPIKarnataka #happyindependenceday2025 #79thIndependenceDay #Mangalore
ಹಾರ್ದಿಕ ಸ್ವಾಗತ ಬಯಸುವ ~ಅನ್ವರ್ ಸಾದತ್ ಎಸ್,ಜಿಲ್ಲಾಧ್ಯಕ್ಷರು SDPI ಮಂಗಳೂರು ಗ್ರಾಮಾಂತರ ಜಿಲ್ಲೆ
INDEPENDENCE DAY CELEBRATION 15.08.2025 | ಮಧ್ಯಾನ : 3:00 | ಡೈಮಂಡ್ ಹಾಲ್ ಹತ್ತಿರ ರೈಲ್ವೆ ಸ್ಟೇಷನ್ ರೋಡ್…
Let's Protect the Freedom, Save the Nation آئیے آزادی کی حفاظت کرین ملک کو بچائیں…
Let's Protect The Freedom, Save The Nation "Let us remember the sacrifices that brought us…