ಜನವರಿ.23 ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಹಿರೇಕೆರೂರು ರಟ್ಟೆಹಳ್ಳಿ ವಿಧಾನಸಭಾ ಕ್ಷೇತ್ರ ಸಮಿತಿಯ ಪ್ರತಿನಿಧಿ ಸಭೆಯು ಪಕ್ಷದ ಜಿಲ್ಲಾ ಅಧ್ಯಕ್ಷರಾದ ಖಾಸಿಮ್ ರಬ್ಬಾನಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಚುನಾವಣಾ ಅಧಿಕಾರಿಯಾಗಿ ಝಕೀರ್ ಚಿತ್ರದುರ್ಗ ನಾಯಕತ್ವ ತರಗತಿ ನೀಡಿ ಚುನಾವಣ ಪ್ರಕ್ರಿಯೆ ನಡೆಸಿಕೊಟ್ಟರು ಜಿಲ್ಲಾಧ್ಯಕ್ಷರಾದ ಖಾಸಿಂ ರಬ್ಬಾನಿಯವರು ಪ್ರಾಸ್ತಾವಿಕವಾಗಿ ಮಾತಾಡಿದರು ನೂತನವಾಗಿ ಅಸ್ಥಿತ್ವಕ್ಕೆ ಬಂದ ಹಿರೇಕೆರೂರು ರಟ್ಟೆಹಳ್ಳಿ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾಗಿ ಹಬೀಬ್ ರವರು ಆಯ್ಕೆಯಾದರು.ಉಪಾಧ್ಯಕ್ಷರು ಇಬಾದುಲ್ಲ ಕಾರ್ಯದರ್ಶಿ ಚಮನ್
ಸಹ ಕಾರ್ಯದರ್ಶಿ ಶಾದಾದ್ ಕೋಶಾಧಿಕಾರಿಯಾಗಿ ನೂರುಲ್ಲ ಅವರು ಆಯ್ಕೆಯಾದರು.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೀಲಾನಿ ಕಾರ್ಯಕ್ರಮ ನಿರೂಪಣೆ ಮಾಡಿದರು
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka
Smt. Chennamma Ji wife of former Prime Minister Shri H.D. Deve Gowda Ji. Deeply pained…