feature

ಕಾರ್ಪುರಿ ಠಾಕೂರ್ ಅವರಿಗೆ ಭಾರತ ರತ್ನ ದೊರೆತಿರುವುದು ಸ್ವಾಗತಾರ್ಹ

ಸಮಾಜದಲ್ಲಿ ಅತ್ಯಂತ ಹಿಂದುಳಿದ ಸಮುದಾಯಗಳನ್ನು ಮೇಲೆತ್ತುವ ಉದ್ದೇಶದಿಂದ ಮುಂಗೇರಿ ಲಾಲ್ ಸಮಿತಿಯನ್ನು ರಚಿಸಿ ಅದರ ವರದಿಯ ಆಧಾರದ ಮೇಲೆ ಬಿಹಾರದಲ್ಲಿ ಅತ್ಯಂತ ಹಿಂದುಳಿದ ವರ್ಗಗಳ ಜನರಿಗೆ, ಅದರಲ್ಲಿ ಅತಿ ಹಿಂದುಳಿದಿದ್ದ ಮುಸ್ಲಿಮರನ್ನೂ ಸೇರಿಸಿ ಶೇ. 26% ಮೀಸಲಾತಿ ಒದಗಿಸಿ ಕೊಟ್ಟವರು ಅಂದಿನ ಬಿಹಾರದ ಮುಖ್ಯ ಮಂತ್ರಿಯಾಗಿದ್ದ ಕಾರ್ಪುರಿ ಠಾಕೂರ್. ಆ ಮೂಲಕ ಕರ್ನಾಟಕದಲ್ಲಿ 2B ಮೀಸಲಾತಿಗೆ ಮತ್ತು ದೇಶದ ಎಲ್ಲ ರಾಜ್ಯಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಒದಗಿಸುವ ನಿಟ್ಟಿನಲ್ಲಿ ಅಲ್ಲಿನ ಸರ್ಕಾರಗಳಿಗೆ ಪ್ರೇರಣೆಯಾದರು. ಮುಂದೆ ಮಂಡಲ್ ಕಮಿಷನ್ ನೇಮಕಕ್ಕೂ ಇದು ಪ್ರೇರಣೆಯಾಯಿತು. ಅದೇ ಕಾರಣಕ್ಕೆ ಅಂದು RSS ನಾಯಕರು ಅವರನ್ನು ಬಹಿರಂಗವಾಗೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಅವರ ತಾಯಿಯ ಬಗ್ಗೆ ಕೆಟ್ಟ, ಕೆಟ್ಟ ಘೊಷಣೆಗಳನ್ನು ಬೀದಿ, ಬೀದಿಗಳಲ್ಲಿ ಕೂಗಿದ್ದರು. ಇಂದು ಮಹಾ ಚುನಾವಣೆಯಲ್ಲಿ ಬಿಹಾರದ ಜನರ ಮತ ಸೆಳೆಯುವ ಉದ್ದೇಶದಿಂದ ಮೋದಿ ಸರ್ಕಾರ ಅವರಿಗೆ ಭಾರತ ರತ್ನ ಘೋಷಿಸಿದೆ. ಬಿಜೆಪಿಯ ತಂತ್ರ ಏನೇ ಇರಲಿ. ಕಾರ್ಪುರಿ ಠಾಕೂರ್ ಅವರಿಗೆ ಭಾರತ ರತ್ನ ದೊರೆತಿರುವುದು ಭಾರತದ ಸಾಮಾಜಿಕ ನ್ಯಾಯಕ್ಕಾಗಿ ದುಡಿ ಒಬ್ಬ ಧೀಮಂತ ವ್ಯಕ್ತಿಗೆ ಸಂದ ಗೌರವ. ಇದನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸ್ವಾಗತಿಸುತ್ತದೆ.

admin

Recent Posts

Leaders Conclave

ಲೀಡರ್ಸ್‌ ಕಾನ್ ಕ್ಲೇವ್ Programs in North Karnataka July 2026 09th - Mandya 11th - Bijapur…

18 hours ago

ಪತ್ರಿಕಾ ಪ್ರಕಟಣೆ

ಪತ್ರಿಕಾ ಪ್ರಕಟಣೆ 03.07.2026 ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ತಕ್ಷಣ ನಿಲ್ಲಿಸಬೇಕು; 2014ರ ಕೇಂದ್ರ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು:…

1 week ago

Press Release

03.07.2026 Stop the Eviction Drive Against Street Vendors; Strictly Implement the Street Vendors Act, 2014:…

1 week ago

Warm Welcome to the SDPI National Working Committee!

The SDPI Karnataka proudly welcomes the esteemed members of the National Working Committee from across…

1 week ago

05 ನಿರ್ಣಯ

ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಆಗ್ರಹಿಸುವ ನಿರ್ಣಯ ಕಲ್ಯಾಣ ‌ ಕರ್ನಾಟಕ ‌ ಪ್ರದೇಶವು ಶಿಕ್ಷಣ, ಆರೋಗ್ಯ, ಉದ್ಯೋಗ, ಮೂಲಸೌಕರ್ಯ…

1 week ago

1 July

ವೈದ್ಯರ ದಿನ ಹಾರ್ದಿಕ ಶುಭಾಶಯಗಳು ವೈದ್ಯರ ದಿನವಾದ ಇಂದು, ಪ್ರತೀ ವೈದ್ಯರ ಅಚಲ ಉತ್ಸಾಹ, ಕರುಣೆ ಮತ್ತು ಮಾನವೀಯ ನಿಸ್ವಾರ್ಥ…

2 weeks ago