25
Jan

ಪ್ರಜಾಪ್ರಭುತ್ವದಲ್ಲಿ ಮತದಾರರೇ ಮಹಾಪ್ರಭುಗಳು. ಮತದಾನ ಅವರ ಅತಿದೊಡ್ಡ ಅಸ್ತ್ರ. ಆ ಅಸ್ತ್ರವನ್ನು ಮತದಾರ ಯಾವುದೇ ರಾಜಿ ಇಲ್ಲದೆ ದೇಶದ ಹಿತಕ್ಕಾಗಿ ಚಲಾಯಿಸಿದಾಗ ಮಾತ್ರ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ. ಇಲ್ಲವಾದರೆ ದೇಶ ದುಷ್ಟಶಕ್ತಿಗಳ ಕೈಗಳಲ್ಲಿ ನಲುಗಬೇಕಾಗುತ್ತದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇದನ್ನು ಮನಸ್ಸಿನಲ್ಲಿಟ್ಟುಕೊಂಡು ಮತದಾರರು ಮತ ಚಲಾಯಿಸಬೇಕು ಎಂದು ಕೋರುತ್ತಾ ಎಲ್ಲರಿಗೂ ರಾಷ್ಟ್ರೀಯ ಮತದಾರರ ದಿನದ ಶುಭಾಶಯಗಳನ್ನು ಕೋರುತ್ತೇನೆ.

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
#SDPIKarnataka#NationalVotersDay

Leave A Comment