ಪ್ರಜಾಪ್ರಭುತ್ವದಲ್ಲಿ ಮತದಾರರೇ ಮಹಾಪ್ರಭುಗಳು. ಮತದಾನ ಅವರ ಅತಿದೊಡ್ಡ ಅಸ್ತ್ರ. ಆ ಅಸ್ತ್ರವನ್ನು ಮತದಾರ ಯಾವುದೇ ರಾಜಿ ಇಲ್ಲದೆ ದೇಶದ ಹಿತಕ್ಕಾಗಿ ಚಲಾಯಿಸಿದಾಗ ಮಾತ್ರ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ. ಇಲ್ಲವಾದರೆ ದೇಶ ದುಷ್ಟಶಕ್ತಿಗಳ ಕೈಗಳಲ್ಲಿ ನಲುಗಬೇಕಾಗುತ್ತದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇದನ್ನು ಮನಸ್ಸಿನಲ್ಲಿಟ್ಟುಕೊಂಡು ಮತದಾರರು ಮತ ಚಲಾಯಿಸಬೇಕು ಎಂದು ಕೋರುತ್ತಾ ಎಲ್ಲರಿಗೂ ರಾಷ್ಟ್ರೀಯ ಮತದಾರರ ದಿನದ ಶುಭಾಶಯಗಳನ್ನು ಕೋರುತ್ತೇನೆ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
#SDPIKarnataka#NationalVotersDay
ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ 14 April, 2026 ಜನ್ಮ ದಿನಾಚರಣೆ ಪ್ರಯುಕ್ತ ಸಾಮಾಜಿಕ ನ್ಯಾಯ ದಿನಾಚರಣೆ SOCIAL JUSTICE…
SDPIKarnataka #PressConference
داؤ انگیری کے ضمنی انتخاب کے تناظر میں کانگریس پارٹی کی جانب سے اپنے ہی…
Davanagere by-election ke tanazur mein Congress party ki taraf se apne hi baghi leaders par…
In the context of the Davanagere by-election, the Congress party's allegation that its own rebel…
ದಾವಣಗೆರೆ ಉಪಚುನಾವಣೆಯ ಹಿನ್ನೆಲೆದಲ್ಲಿ ಕಾಂಗ್ರೆಸ್ ಪಕ್ಷವು ತನ್ನದೇ ಪಕ್ಷದ ಬಂಡಾಯ ನಾಯಕರ ಮೇಲೆ SDPI ಹಣಕಾಸು ಸಹಾಯ ಪಡೆದಿದ್ದಾರೆ ಎಂಬ…