ಪ್ರಜಾಪ್ರಭುತ್ವದಲ್ಲಿ ಮತದಾರರೇ ಮಹಾಪ್ರಭುಗಳು. ಮತದಾನ ಅವರ ಅತಿದೊಡ್ಡ ಅಸ್ತ್ರ. ಆ ಅಸ್ತ್ರವನ್ನು ಮತದಾರ ಯಾವುದೇ ರಾಜಿ ಇಲ್ಲದೆ ದೇಶದ ಹಿತಕ್ಕಾಗಿ ಚಲಾಯಿಸಿದಾಗ ಮಾತ್ರ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ. ಇಲ್ಲವಾದರೆ ದೇಶ ದುಷ್ಟಶಕ್ತಿಗಳ ಕೈಗಳಲ್ಲಿ ನಲುಗಬೇಕಾಗುತ್ತದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇದನ್ನು ಮನಸ್ಸಿನಲ್ಲಿಟ್ಟುಕೊಂಡು ಮತದಾರರು ಮತ ಚಲಾಯಿಸಬೇಕು ಎಂದು ಕೋರುತ್ತಾ ಎಲ್ಲರಿಗೂ ರಾಷ್ಟ್ರೀಯ ಮತದಾರರ ದಿನದ ಶುಭಾಶಯಗಳನ್ನು ಕೋರುತ್ತೇನೆ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
#SDPIKarnataka#NationalVotersDay
DRC DISTRICT REPRESENTATIVE COUNCIL Heartly Welcome ABDUL HANNANState Vice President MAULANA AKRAMState Secretary ABDUL RAHEEM…
Wishing you a beautiful and blessed Eid. Warm Wishes on Eid ul Adha May the…
25-05-2026 | Freedom Park | Bengaluru SDPIKarnataka #Bengaluru #FreedomPark
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು SDPI, ಕರ್ನಾಟಕ SDPIKarnataka #CongRSS #CriminalCases
~عبد المجيد,ریاستی صدر ایس ڈی پی آئی کرناٹکhttps://www.facebook.com/share/p/1K6h82tzTJ/