feature

ರಾಷ್ಟ್ರೀಯ ಮತದಾರರ ದಿನದ ಶುಭಾಶಯಗಳು

ಪ್ರಜಾಪ್ರಭುತ್ವದಲ್ಲಿ ಮತದಾರರೇ ಮಹಾಪ್ರಭುಗಳು. ಮತದಾನ ಅವರ ಅತಿದೊಡ್ಡ ಅಸ್ತ್ರ. ಆ ಅಸ್ತ್ರವನ್ನು ಮತದಾರ ಯಾವುದೇ ರಾಜಿ ಇಲ್ಲದೆ ದೇಶದ ಹಿತಕ್ಕಾಗಿ ಚಲಾಯಿಸಿದಾಗ ಮಾತ್ರ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ. ಇಲ್ಲವಾದರೆ ದೇಶ ದುಷ್ಟಶಕ್ತಿಗಳ ಕೈಗಳಲ್ಲಿ ನಲುಗಬೇಕಾಗುತ್ತದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇದನ್ನು ಮನಸ್ಸಿನಲ್ಲಿಟ್ಟುಕೊಂಡು ಮತದಾರರು ಮತ ಚಲಾಯಿಸಬೇಕು ಎಂದು ಕೋರುತ್ತಾ ಎಲ್ಲರಿಗೂ ರಾಷ್ಟ್ರೀಯ ಮತದಾರರ ದಿನದ ಶುಭಾಶಯಗಳನ್ನು ಕೋರುತ್ತೇನೆ.

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
#SDPIKarnataka#NationalVotersDay

admin

Recent Posts

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

16 hours ago