ಪ್ರಜಾಪ್ರಭುತ್ವದಲ್ಲಿ ಮತದಾರರೇ ಮಹಾಪ್ರಭುಗಳು. ಮತದಾನ ಅವರ ಅತಿದೊಡ್ಡ ಅಸ್ತ್ರ. ಆ ಅಸ್ತ್ರವನ್ನು ಮತದಾರ ಯಾವುದೇ ರಾಜಿ ಇಲ್ಲದೆ ದೇಶದ ಹಿತಕ್ಕಾಗಿ ಚಲಾಯಿಸಿದಾಗ ಮಾತ್ರ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ. ಇಲ್ಲವಾದರೆ ದೇಶ ದುಷ್ಟಶಕ್ತಿಗಳ ಕೈಗಳಲ್ಲಿ ನಲುಗಬೇಕಾಗುತ್ತದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇದನ್ನು ಮನಸ್ಸಿನಲ್ಲಿಟ್ಟುಕೊಂಡು ಮತದಾರರು ಮತ ಚಲಾಯಿಸಬೇಕು ಎಂದು ಕೋರುತ್ತಾ ಎಲ್ಲರಿಗೂ ರಾಷ್ಟ್ರೀಯ ಮತದಾರರ ದಿನದ ಶುಭಾಶಯಗಳನ್ನು ಕೋರುತ್ತೇನೆ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
#SDPIKarnataka#NationalVotersDay
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka