feature

ಮೈಸೂರು ಜಿಲ್ಲೆಯಲ್ಲಿ ಗಣರಾಜ್ಯೋತ್ಸವವನ್ನು ಜಿಲ್ಲಾ ಕಚೇರಿ ಆವರಣದಲ್ಲಿ ಹಾಗೂ ಎಲ್ಲಾ ವಾರ್ಡ್‌ಗಳಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು.

ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಸಂವಿಧಾನ ಧೀಕ್ಷೆ ಮಾಡಿಸುವ ಮೂಲಕ ಪ್ರಮಾಣ ವಚನ ಸ್ವೀಕರಿಸಿ, ನಮ್ಮ ದೇಶದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಶ್ರಮಿಸುವುದಾಗಿ ಪ್ರತಿಜ್ಞೆ ಮಾಡಿದರು.

ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ, ಜಿಲ್ಲಾಧ್ಯಕ್ಷ ರಫತ್ ಖಾನ್, ಉಪಾಧ್ಯಕ್ಷ ಎಸ್.ಸ್ವಾಮಿ, ಪ್ರಧಾನ ಕಾರ್ಯದರ್ಶಿ ಶಫಿ ಜಿಲ್ಲಾ ಮುಖಂಡರು, ಪದಾಧಿಕಾರಿಗಳು, ಹಿತೈಷಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

admin

Recent Posts

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 days ago