feature

75ನೇ ಗಣರಾಜ್ಯೋತ್ಸವದ ಶುಭಾಶಯಗಳು

ಸಾಕಷ್ಟು ತ್ಯಾಗ, ಬಲಿದಾನಗಳ ನಂತರ ಪಡೆದುಕೊಂಡ ಸ್ವಾತಂತ್ರ್ಯವನ್ನು ಶಾಶ್ವತವಾಗಿಸಿಕೊಳ್ಳಲು ದೇಶಕ್ಕೆ ಸಮರ್ಥ ಸಂವಿಧಾನದ ಅವಶ್ಯಕತೆ ಇತ್ತು. ಬಾಬಾ ಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಅವರು ಅದನ್ನು ನಮಗೆ ಒದಗಿಸಿಕೊಟ್ಟರು. ಅದರ ಆಧಾರದಲ್ಲಿ ನಾವು ನಮ್ಮ ಭಾರತ ದೇಶವನ್ನು ಗಣರಾಜ್ಯವಾಗಿ ಘೋಷಿಸಿಕೊಂಡೆವು. ಹಾಗೆ ಸ್ಥಾಪಿಸಲಾದ ದೇಶದಲ್ಲಿ ಇಂದು ನಮ್ಮ ಸಂವಿಧಾನದ ಮೂಲ ಆಶಯಗಳನ್ನು ಫ್ಯಾಸಿಸ್ಟ್ ಶಕ್ತಿಗಳು ದುರ್ಬಲಗೊಳಿಸುತ್ತಿವೆ, ಜಾತ್ಯಾತಿತ ಪರಂಪರೆ ದುರ್ಬಲವಾಗುತ್ತಿದೆ ಈ ಬಿಕ್ಕಟ್ಟಿನ ಸಂದರ್ಭದಲ್ಲಿ ನಾವು ಬಲವಾಗಿ ನಿಂತು ಸಂವಿಧಾನದ ಆಶಯಗಳನ್ನು ರಕ್ಷಿಸಿ, ಸಂವಿಧಾನವನ್ನು ಉಳಿಸಬೇಕಿದೆ.

ಫ್ಯಾಸಿಸ್ಟ್ ಶಕ್ತಿಗಳು ಅಧಿಕಾರದ ಗದ್ದುಗೆ ಸಾಧಿಸುವ ಮೂಲಕ ಸಂವಿಧಾನದ ಮೇಲೆ ದೊಡ್ಡ ಮಟ್ಟದ ಪ್ರಹಾರ ಮಾಡುತ್ತಿವೆ. ಹಂತ ಹಂತವಾಗಿ ಮನುವಾದವನ್ನು ಹೇರುತ್ತಿವೆ. ಇದೆಲ್ಲದರ ಬಗ್ಗೆ ನಾವು ಜಾಗೃತರಾಗಬೇಕಾದ ಮತ್ತು ಇತರರನ್ನೂ ಜಾಗೃತಗೊಳಿಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ.

~ಅಬ್ದುಲ್ ಮಜೀದ್,

ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ

admin

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

2 months ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

2 months ago