feature

75ನೇ ಗಣರಾಜ್ಯೋತ್ಸವದ ಶುಭಾಶಯಗಳು

ಸಾಕಷ್ಟು ತ್ಯಾಗ, ಬಲಿದಾನಗಳ ನಂತರ ಪಡೆದುಕೊಂಡ ಸ್ವಾತಂತ್ರ್ಯವನ್ನು ಶಾಶ್ವತವಾಗಿಸಿಕೊಳ್ಳಲು ದೇಶಕ್ಕೆ ಸಮರ್ಥ ಸಂವಿಧಾನದ ಅವಶ್ಯಕತೆ ಇತ್ತು. ಬಾಬಾ ಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಅವರು ಅದನ್ನು ನಮಗೆ ಒದಗಿಸಿಕೊಟ್ಟರು. ಅದರ ಆಧಾರದಲ್ಲಿ ನಾವು ನಮ್ಮ ಭಾರತ ದೇಶವನ್ನು ಗಣರಾಜ್ಯವಾಗಿ ಘೋಷಿಸಿಕೊಂಡೆವು. ಹಾಗೆ ಸ್ಥಾಪಿಸಲಾದ ದೇಶದಲ್ಲಿ ಇಂದು ನಮ್ಮ ಸಂವಿಧಾನದ ಮೂಲ ಆಶಯಗಳನ್ನು ಫ್ಯಾಸಿಸ್ಟ್ ಶಕ್ತಿಗಳು ದುರ್ಬಲಗೊಳಿಸುತ್ತಿವೆ, ಜಾತ್ಯಾತಿತ ಪರಂಪರೆ ದುರ್ಬಲವಾಗುತ್ತಿದೆ ಈ ಬಿಕ್ಕಟ್ಟಿನ ಸಂದರ್ಭದಲ್ಲಿ ನಾವು ಬಲವಾಗಿ ನಿಂತು ಸಂವಿಧಾನದ ಆಶಯಗಳನ್ನು ರಕ್ಷಿಸಿ, ಸಂವಿಧಾನವನ್ನು ಉಳಿಸಬೇಕಿದೆ.

ಫ್ಯಾಸಿಸ್ಟ್ ಶಕ್ತಿಗಳು ಅಧಿಕಾರದ ಗದ್ದುಗೆ ಸಾಧಿಸುವ ಮೂಲಕ ಸಂವಿಧಾನದ ಮೇಲೆ ದೊಡ್ಡ ಮಟ್ಟದ ಪ್ರಹಾರ ಮಾಡುತ್ತಿವೆ. ಹಂತ ಹಂತವಾಗಿ ಮನುವಾದವನ್ನು ಹೇರುತ್ತಿವೆ. ಇದೆಲ್ಲದರ ಬಗ್ಗೆ ನಾವು ಜಾಗೃತರಾಗಬೇಕಾದ ಮತ್ತು ಇತರರನ್ನೂ ಜಾಗೃತಗೊಳಿಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ.

~ಅಬ್ದುಲ್ ಮಜೀದ್,

ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ

admin

Recent Posts

WORLD ENVIRONMENT DAY

ವಿಶ್ವ ಪರಿಸರ ದಿನಾಚರಣೆ 05 JUNE ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ! ಇಂದು ನಾವು ನೆಡುವ ಒಂದು ಸಣ್ಣಗಿಡ, ನಾಳಿನ…

1 day ago

SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಸದಸ್ಯರು, ಪುತ್ತೂರಿನ ಹಿರಿಯ ಉದ್ಯಮಿ, ಸಮಾಜಸೇವಕರು ಹಾಗೂ ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಸಂಘಟನೆಗಳಲ್ಲಿ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಸಾಗರ್ ಇಬ್ರಾಹಿಂ ಹಾಜಿ ಅವರ ನಿಧನದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ.ಅವರು ಸಮಾಜದ ಅಭಿವೃದ್ಧಿ, ಧಾರ್ಮಿಕ ಸೇವೆ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಸಲ್ಲಿಸಿದ ಕೊಡುಗೆಗಳು ಸದಾ ಸ್ಮರಣೀಯವಾಗಿರಲಿವೆ. ಅವರ ಅಗಲಿಕೆಯಿಂದ ಕುಟುಂಬಕ್ಕೆ ಮಾತ್ರವಲ್ಲ, ಪುತ್ತೂರು ಭಾಗದ ಸಮುದಾಯಕ್ಕೂ ಮತ್ತು SDPI ಪಕ್ಷಕ್ಕೂ ತುಂಬಲಾರದ ನಷ್ಟ ಉಂಟಾಗಿದೆ.ಅಲ್ಲಾಹು ತಆಲಾ ಮರ್ಹೂಮ್ ಸಾಗರ್ ಇಬ್ರಾಹಿಂ ಹಾಜಿಯವರ ಸಕಲ ಸತ್ಕರ್ಮಗಳನ್ನು ಸ್ವೀಕರಿಸಿ, ಅವರಿಗೆ ಜನ್ನತುಲ್ ಫಿರ್ದೌಸ್ ಅನುಗ್ರಹಿಸಲಿ. ಅವರ ಕುಟುಂಬಸ್ಥರು, ಬಂಧುಬಳಗ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿ ಮತ್ತು ತಾಳ್ಮೆಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ SDPIKarnataka #Mangalore

1 day ago

ಜಿಲ್ಲಾ ಪ್ರತಿನಿಧಿ ಸಭೆ

DRC DISTRICT REPRESENTATIVE COUNCIL Heartly Welcome ABDUL HANNANState Vice President MAULANA AKRAMState Secretary ABDUL RAHEEM…

6 days ago

HAPPY Eid Al-Adha

Wishing you a beautiful and blessed Eid. Warm Wishes on Eid ul Adha May the…

1 week ago