feature

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರೇ, ನಿಮ್ಮ ಘನ ಸರ್ಕಾರದ ಮೂಗಿನ ನೇರ, ರಾಯಚೂರು ನಗರದಲ್ಲಿ 18 ಎಕರೆ ವಕ್ಫ್ ಆಸ್ತಿಯನ್ನು, ನಿಮ್ಮದೇ ಅಧಿಕಾರಿಗಳು, ಖಾಸಗಿ ವ್ಯಕ್ತಿಗಳಿಗೆ ಖಾತೆ ಮಾಡಿ ಕೊಟ್ಟಿದ್ದಾರೆ. ಇದೇ ರೀತಿ ಮೈಸೂರು ನಗರದಲ್ಲಿ 3 ಎಕರೆ ಭೂಗಳ್ಳರು ಕಬಳಿಸಿದ್ದಾರೆ. ವಕ್ಫ್ ಭೂಮಿ ಕಬಳಿಸುವುದು ನಿಮ್ಮ 6ನೇ ಗ್ಯಾರಂಟಿಯಾ?

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ

admin

Recent Posts

ದಾವತ್-ಎ-ಇಫ್ತಾರ್ ಗೆಟ್-ಟುಗೆದರ್

ದರ್ಗಾ ಹಜರತ್‌ ಖ್ವಾಜಾ ಬಂದನವಾಸ್ (‌ರ್.ಹ.) ಅವರ ಸಜ್ಜಾದಾ ನಶೀನ್‌ ಹಾಗೂ ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷರಾದ ಸಯ್ಯದ್ ಅಲಿ…

1 hour ago

ಸಂತಾಪಗಳು

ಲಿಯಾಕತ್ ಆಲಿ 3. 2026 ಕೊಡಗು ಜಿಲ್ಲೆಯ ಮಡಿಕೇರಿ ನಿವಾಸಿಯಾದ ಮಡಿಕೇರಿ ಹಿಂದಿನ ಪುರಸಭೆಯ ಮಾಜಿ ಉಪಾಧ್ಯಕ್ಷ ಲಿಯಾಕತ್ ಆಲಿ…

3 days ago

ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗಿರುವ ಎಲ್‌.ಪಿ.ಜಿ ಕೊರತೆ ಮತ್ತು ರೆಸ್ಟೋರೆಂಟ್‌ಗಳ ಸಂಕಷ್ಟ – ಕೇಂದ್ರ ಸರ್ಕಾರದ ನಿರ್ಲಕ್ಷ ನಡೆಗೆ ತೀವ್ರಖಂಡನೆ: ಎಸ್.ಡಿ.ಪಿ.ಐ.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಖಿ ಅವರು, ಪಶ್ಚಿಮ ಏಷ್ಯಾದಲ್ಲಿ…

5 days ago

تعزيتي خطاب مرحومهعائشہ شبیر

آج بنگلورو میں سوشیل ڈیموکریٹک پارٹی آف انز ٹی آف انڈیا (SDPI) کی اسٹیٹ کمیٹی…

1 week ago

ಸಾಂತ್ವನ ಸಭೆ ಆಯಿಷಾ ಶಬ್ಬಿರ್

ಇಂದು ಬೆಂಗಳೂರಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಜ್ಯ ಸಮಿತಿ ಸದಸ್ಯೆಯಾಗಿದ್ದ ದಿವಂಗತ ಆಯಿಷಾ ಶಬ್ಬಿರ್ ಅವರ…

1 week ago