feature

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರೇ, ನಿಮ್ಮ ಘನ ಸರ್ಕಾರದ ಮೂಗಿನ ನೇರ, ರಾಯಚೂರು ನಗರದಲ್ಲಿ 18 ಎಕರೆ ವಕ್ಫ್ ಆಸ್ತಿಯನ್ನು, ನಿಮ್ಮದೇ ಅಧಿಕಾರಿಗಳು, ಖಾಸಗಿ ವ್ಯಕ್ತಿಗಳಿಗೆ ಖಾತೆ ಮಾಡಿ ಕೊಟ್ಟಿದ್ದಾರೆ. ಇದೇ ರೀತಿ ಮೈಸೂರು ನಗರದಲ್ಲಿ 3 ಎಕರೆ ಭೂಗಳ್ಳರು ಕಬಳಿಸಿದ್ದಾರೆ. ವಕ್ಫ್ ಭೂಮಿ ಕಬಳಿಸುವುದು ನಿಮ್ಮ 6ನೇ ಗ್ಯಾರಂಟಿಯಾ?

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ

admin

Recent Posts

ಜ್ಞಾನವಾಪಿ ಮಸೀದಿ – ರಾಜ್ಯದಾದ್ಯಂತ ಪ್ರತಿಭಟನೆ

ಜ್ಞಾನವಾಪಿ ಮಸೀದಿ ರಾಜ್ಯದಾದ್ಯಂತ ಪ್ರತಿಭಟನೆಫೆಬ್ರವರಿ 2024 ಒಳನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸಿ

3 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ…

3 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ…

3 months ago

ಫಿಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಜನ್ಮದಿನದ ಶುಭಾಶಯಗಳು.

ಸ್ವತಂತ್ರ ಭಾರತದ ಮೊಟ್ಟ ಮೊದಲ ಸೇನಾ ಮುಖ್ಯಸ್ಥರಾಗಿ ದೇಶಕ್ಕೆ ಅಪ್ರತಿಮ ಸೇವೆ ಸಲ್ಲಿಸಿದ ಫಿಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ…

3 months ago