feature

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರೇ, ನಿಮ್ಮ ಘನ ಸರ್ಕಾರದ ಮೂಗಿನ ನೇರ, ರಾಯಚೂರು ನಗರದಲ್ಲಿ 18 ಎಕರೆ ವಕ್ಫ್ ಆಸ್ತಿಯನ್ನು, ನಿಮ್ಮದೇ ಅಧಿಕಾರಿಗಳು, ಖಾಸಗಿ ವ್ಯಕ್ತಿಗಳಿಗೆ ಖಾತೆ ಮಾಡಿ ಕೊಟ್ಟಿದ್ದಾರೆ. ಇದೇ ರೀತಿ ಮೈಸೂರು ನಗರದಲ್ಲಿ 3 ಎಕರೆ ಭೂಗಳ್ಳರು ಕಬಳಿಸಿದ್ದಾರೆ. ವಕ್ಫ್ ಭೂಮಿ ಕಬಳಿಸುವುದು ನಿಮ್ಮ 6ನೇ ಗ್ಯಾರಂಟಿಯಾ?

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ

admin

Recent Posts

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

2 weeks ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 weeks ago